ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ, ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್‌ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…

Read More

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ ಎ ಬ್ಲಾಕ್ ಹಾಗೂ ಸರ್ಕ್ಯೂಟ್ ಹೌಸ್ ಬಳಿ ಭಾನುವಾರದ ಬೆಳಗಿನ ಜಾವ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಯತ್ನ ನಡೆದ ಪ್ರಕರಣ ನಡೆದಿದೆ ಮೂಲಗಳ ಪ್ರಕಾರ, ತಾಯಿ ಮತ್ತು ಸಹೋದರನನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿಸಿ ಸ್ವಂತ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು, ಇಬ್ಬರು ಸಂಶಯಾಸ್ಪದ ಯುವಕರು ಹಿಂಬಾಲಿಸಿದ್ದಾರೆ….

Read More

ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…

Read More

ಡಾಕ್ಟರ್ ನಾಗರಾಜ್ ಚಡಗ ನಿಧನಕ್ಕೆ ಹೊಸನಗರ ತಾಲೂಕು ಜೆಡಿಎಸ್ ಸಂತಾಪ

ಹೊಸನಗರ : ವೈದ್ಯರು ಹೊಸ ನಗರ ಪುರಸಭೆಯ ಮಾಜಿ ಅಧ್ಯಕ್ಷರು ಜೆಡಿಎಸ್ ಪಕ್ಷದ ಮುಖಂಡರಾಗಿದ್ದ ಡಾ ನಾಗರಾಜ ಚಡಗ ರವರ ನಿಧನಕ್ಕೆ ತಾಲೂಕು ಜೆಡಿಎಸ್ ಪಕ್ಷ ತುರ್ತು ಸಭೆ ಸೇರಿ ಮೃತರ ಆತ್ಮಕ್ಕೆ ಸಂತಾಪ ಸೂಚಿಸಿ ಶಾಂತಿ ಕೋರಿದರು.  ತುರ್ತು ಸಭೆಯಲ್ಲಿ ಜೆಡಿಎಸ್ ಪಕ್ಷದ ತಾಲೂಕ್ ಅಧ್ಯಕ್ಷ ವರ್ತೇಶ್, ಜೆಡಿಎಸ್ ಮುಖಂಡರಾದ ಅರ್ ಎ ಚಾಬುಸಾಬ್ , ಎಂ ವಿ ಜಯರಾಮ, ಯಡೂರು ರಾಜರಾಮ್,  ಸುಮತಿ ಪೂಜಾರಿ, ಭಾಗ್ಯ ಗೋಪಾಲಕೃಷ್ಣ ಮೂಡಬಾಗಿಲು ರಮಾನಂದ ಎಚ್ ಆರ್ ಪ್ರಕಾಶ್…

Read More

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ : ತಲವಾರ್,ಡ್ರ್ಯಾಗರ್ ಗಳು ಪತ್ತೆ

ಶಿವಮೊಗ್ಗ ನಗರದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪವಾಗಿ ಓಡಾಡುವ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮನೆಗಳ ಮೇಲೆ ಪೊಲೀಸರು ದಾಳಿ‌ ನಡೆಸಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ನಿರ್ಜನ‌ ಪ್ರದೇಶದಲ್ಲಿ ಕುಡಿದು ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಅವರ ವಿರುದ್ಧ 11 ಅಬಕಾರಿ ಪ್ರಕರಣ, 350 ಸಂಚಾರಿ…

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More

ಸೊರಬ: ಚಲಿಸುತ್ತಿದ್ದಾಗ ಧಗ ಧಗನೇ ಹೊತ್ತಿ ಉರಿದ ಕಾರು

ಸೊರಬ :  ತಾಲೂಕಿನ ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ಮಾರುತಿ ಸ್ವಿಫ್ಟ್ ಡಿಸೈರ್  ಕಾರಿನಲ್ಲಿ ದಟ್ಟನೆ ಹೊಗೆ ಕಾಣಿಸಿಕೊಂಡಿದೆ. ರಾಜು ಎಂಬುವರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದು ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ್ದಾರೆ. ನಿಲ್ಲಿಸಿದ ಕ್ಷಣ ಮಾತ್ರದಲ್ಲಿ ಇಡೀ ವಾಹನಕ್ಕೆ ಧಗ್ಗನೇ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೇ ಬೆಂಕಿಗೆ ವಾಹನ ಸಂಪೂರ್ಣ ಹೊತ್ತಿ ಉರಿದಿದೆ. ಅಕ್ಕ ಪಕ್ಕದ ತೋಟದ ಮನೆಯವರು ಬಂದು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಚಲಿಸುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಮೊದಲಿಗೆ ಬ್ಯಾನೆಟ್ ನಲ್ಲಿ…

Read More

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More