Headlines

ಪ್ರಸನ್ನ ಭಟ್ ರವರ ಅಂತಿಮ ದರ್ಶನಕ್ಕೆ ಹೊಸನಗರದಲ್ಲಿ ಭಾರಿ ಸಂಖ್ಯೆಯಲ್ಲಿ ಜನ – ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ|procession

ಶಿವಮೊಗ್ಗ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಬೈಕ್ ರಾಲಿ ನಡೆಸಲಾಯಿತು.  ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ಟರವರ ಪಾರ್ಥಿವ ಶರೀರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಮುಖಂಡರಾದ ಗುರುಮೂರ್ತಿ,…

Read More

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ರಿಪ್ಪನ್‌ಪೇಟೆ : ಕರ್ಕಶ ಶಬ್ದ ಮಾಡುತಿದ್ದ ಬೈಕ್ ಸೈಲೆನ್ಸರ್ ಗಳನ್ನು ಸೈಲೆಂಟ್ ಮಾಡಿದ ಪೊಲೀಸರು|silencers

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ. ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ…

Read More

ಪಾರದರ್ಶಕವಾಗಿ ನೆರವೇರಿದ ಕಲಾ ಕೌಸ್ತುಭ ಸಂಘದ ಲಕ್ಕಿ ಡ್ರಾ

Kala Kaustubha Kannada Sangha successfully conducted a transparent lucky draw event in Rippon Pete as part of its 32nd Kannada Rajyotsava celebrations, earning public trust and appreciation. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಸಂಘದ 32ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಈ ಲಕ್ಕಿ…

Read More

ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು :

ಶಿವಮೊಗ್ಗ : ಗಾಂಧಿ ಬಜಾರ್​ನ ಮಾರ್ಕೆಟ್​ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್  ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಒಂಬತ್ತು ತಿಂಗಳ ಹಿಂದೆ  ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್  ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ  ಸೆಂಥಿಲ್ ನನ್ನ​ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು….

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More

ಕ್ಯಾತಿನಕೊಪ್ಪ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಶಿವಮೊಗ್ಗ: ಕಳೆದೊಂದು ವಾರದಿಂದ ಶಿವಮೊಗ್ಗ ತಾಲೂಕಿನ ಕ್ಯಾತಿನಕೊಪ್ಪದ ತೋಟ ಹಾಗೂ ಮನೆಗಳ ಬಳಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸಮೀಪದಲ್ಲಿರುವ ತೋಟದ ಮನೆಯಲ್ಲಿ ಮಂಜುನಾಥ್ ಎಂಬವರ ಕುಟುಂಬ ವಾಸವಿದೆ. ಕಳೆದ ನಾಲ್ಕೈದು ದಿನದ ಹಿಂದೆ ಮಂಜುನಾಥ್ ಅವರ ಸಾಕು ನಾಯಿಯನ್ನು ಚಿರತೆ ಬೇಟೆ ಆಡಿದ್ದನ್ನು ಗಮನಿಸಿದ್ದರು. ಈ ಬಗ್ಗೆ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.  ಕಳೆದ ಐದು ದಿನದಿಂದ ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಅವರ ತೋಟದ ಮನೆ ಬಳಿ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More