Headlines

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More

ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ…

Read More

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು  ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ  ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…

Read More

ಆಯನೂರಿನಲ್ಲಿ‌ ಮೋದಿ ಹವಾ – ಕುವೆಂಪು , ಸಿಗಂಧೂರು ದೇವಿಯನ್ನು ನೆನೆದ ನಮೋ : ಮಲೆನಾಡಿನ ಮಡಿಲು ಸೌಂದರ್ಯದ ಹೊನಲು ಎಂದು ಬಣ್ಣನೆ|modi

ಆಯನೂರಿನಲ್ಲಿ ಇಂದು ಮೋದಿ ಹವಾ , ಮತಬೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತೊಡಗಿದ್ದಾರೆ. ಕುವೆಂಪು, ಸಿಗಂಧೂರು ದೇವಿಯನ್ನು ನೆನೆದಂತಹ ನರೇಂದ್ರ ಮೋದಿಯವರು, ಶಿವಮೊಗ್ಗ ಜನತೆಗೆ ನಮಸ್ಕಾರ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿಯಲ್ಲಿ ಇಂದು ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತಬೇಟೆಯಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಇಷ್ಟೊಂದು ಜನರನ್ನು ನೋಡಿದ್ರೆ ಸಂತೋಷವಾಗುತ್ತಿದೆ. ರೋಡ್ ಶೋ ನಲ್ಲಿ ಹೂ ಮಳೆ ಸುರಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲಿ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ…

Read More

ಅನಾರೋಗ್ಯ ಪೀಡಿತ ವ್ಯಕ್ತಿಗೆ ಆರ್ಥಿಕ ನೆರವು ನೀಡಿದ ಶಾಸಕ ಹರತಾಳು ಹಾಲಪ್ಪ

 ಹೊಸನಗರ ತಾಲೂಕ್ ವೀರಶೈವ ಲಿಂಗಾಯಿತ ಪರಿಷತ್ ನ ಮಾಸಿಕ ಸಭೆ ಆಲಗೇರಿ ಮಂಡ್ರಿಯ ದಯಾಕರ ಎಂಬುವವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಪರಿಷತ್ ನಡೆಸುತ್ತಿರುವ ಸಮಾಜಮುಖಿ ಕಾರ್ಯವನ್ನು ಪ್ರಶಂಸಿದರು. ನಂತರ ಇತ್ತೀಚೆಗೆ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಅಕಸ್ಮಿಕವಾಗಿ ಅವಘಡ ಸಂಭವಿಸಿ ಓಡಾಡದಂತಹ ಸ್ಥಿತಿಯಲ್ಲಿರುವ ರೈತ ಉಮೇಶ್ ಎಂಬುವರಿಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವೈಯಕ್ತಿಕವಾಗಿ…

Read More

HAVERI | ದಾಖಲೆ ಇಲ್ಲದ 75 ಲಕ್ಷ ವಶಕ್ಕೆ..!!!!

ಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೋಟೆಬೆನ್ನೂರು ಚೆಕ್ ಪೋಸ್ಟ್‌ನಲ್ಲಿ ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ₹75 ಲಕ್ಷ ಹಣವನ್ನು ಬ್ಯಾಡಗಿ ಕ್ಷಿಪ್ರಪಡೆ ತಂಡವು ಜಪ್ತಿ ಮಾಡಿದೆ. ಇದು ಬ್ಯಾಂಕಿನ ಹಣವಾಗಿದ್ದು, ಹಾವೇರಿಯಿಂದ ಬ್ಯಾಡಗಿಗೆ ಸಾಗಿಸಲಾಗುತ್ತಿತ್ತು. ದಾಖಲೆಯಲ್ಲಿ ನಮೂದಿಸಿದ ವಾಹನದ ಸಂಖ್ಯೆಗೂ, ಹಣ ಸಾಗಿಸುತ್ತಿದ್ದ ವಾಹನ ಸಂಖ್ಯೆ ಬದಲಾವಣೆ ಇದ್ದ ಕಾರಣ ಹಣವನ್ನು ಮುಂದಿನ ಪರಿಶೀಲನೆಗಾಗಿ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ’ ಎಂದು ಜಿಲ್ಲಾ ಸೀಜರ್ ಕಮಿಟಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

Read More

ಬೈಕ್ ಅಪಘಾತ : ಅಪಘಾತವಾದ ಬೈಕ್‌ ಮೈಮೇಲೆ ಬಿದ್ದು ಸವಾರ ಸಾವು

ತೀರ್ಥಹಳ್ಳಿ : ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಬೈಕ್ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಇಂದು ಬೆಳಗಿನ ಜಾವ ಈ ಅಪಘಾತವಾಗಿದೆ. ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು 37 ವರ್ಷದ ರವಿನಾಯ್ಕ್ ಎಂದು ಗುರುತಿಸಲಾಗಿದ್ದು, ನಳೀನ್ ಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರಸ್ತೆ…

Read More

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್ ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ. ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ…

Read More