ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

ಸಚಿವ ಅಶ್ವಥ್ ನಾರಾಯಣ್ ಕೂಡಲೇ ರಾಜೀನಾಮೆ ನೀಡಿ ಕುಮಾರಸ್ವಾಮಿ ಕ್ಷಮೆ ಯಾಚಿಸುವಂತೆ ಜೆಡಿಎಸ್ ಮುಖಂಡ ಯಡೂರು ರಾಜಾರಾಮ್ ಆಗ್ರಹ

ರಿಪ್ಪನ್‌ಪೇಟೆ : ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಕಾರಣ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ರಾಜೀನಾಮೆ ಜತೆಗೆ ಈ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೀರ್ಥಹಳ್ಳಿ ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಮ್ಮ ನಾಯಕರಾದ ಕುಮಾರಸ್ವಾಮಿ ಬಗ್ಗೆ ಮಾತನಾಡುವಾಗ ಅಶ್ವಥ್ ನಾರಾಯಣ ಅವರು ಎಚ್ಚರಿಯಿಂದಿರಬೇಕು.ಇಲ್ಲದಿದ್ದಲ್ಲಿ ಮುಂದಿನ…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು. ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ…

Read More

ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು

A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…

Read More

ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಅರ್ ಎ ಚಾಬುಸಾಬ್

ರಿಪ್ಪನ್ ಪೇಟೆ : ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಬಡವರ ಮತ್ತು ಮಧ್ಯಮ ವರ್ಗದವರ ನಿರೀಕ್ಷೆಯನ್ನು ಹುಸಿ ಯನ್ನಾಗಿ ಮಾಡಿದೆ ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕಿನಿಂದ ಎರಡು ವರ್ಷಗಳಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ, ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ, ಜನರಿಗೆ ಏನಾದ್ರೂ ಕೊಡುಗೆ ಸಿಗುತ್ತೆ ಎಂಬ ನಿರೀಕ್ಷೆಯಿತ್ತು, ಆದರೆ ಈ ಬಜೆಟ್ ಬಡವರ, ಜನಸಾಮಾನ್ಯರ ಪರ…

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ  ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ…

Read More

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್  ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ…

Read More