ಸಾಗರ : ಪಡವಗೋಡು ಬಂಗಾರಪ್ಪ ಇನ್ನಿಲ್ಲ!!
ಸಾಗರ : ಇಲ್ಲಿನ ಪಡವಗೋಡು ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಪಡವಗೋಡು ಗ್ರಾಮ ಪಂಚಾಯಿತಿಯ ಸದಸ್ಯರಾದ ಪಡವಗೋಡು ಬಂಗಾರಪ್ಪ(ಬಂಗಾರಣ್ಣ) ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಆದರೆ ರಕ್ತದೊತ್ತಡ ಹೆಚ್ಚಿರುವ ಕಾರಣ ಅಲ್ಲಿಯೇ ಒಳರೋಗಿಯಾಗಿ ದಾಖಲಾಗಲು ತಿಳಿಸಿದ್ದಾರೆ ತಕ್ಷಣದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲುಮಾಡಲು ಅವರ ಸ್ನೇಹಿತರು ಪ್ರಯತ್ನ…