Headlines

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು|fire

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ:  ಕಾರೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಮಂಡಗದ್ದೆಯ 15 ನೇಮೈಲಿಕಲ್ಲಿನ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ. ರಾತ್ರಿ 11.30 ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗದಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಯಾರದ್ದು…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More

ಆಗುಂಬೆ ಘಾಟಿಯಲ್ಲಿ ಸೆ.15 ರವರೆಗೆ ಭಾರಿ ವಾಹನಗಳ ನಿಷೇಧ

ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ…

Read More

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ |  ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…

Read More

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More
Exit mobile version