ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM. ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು…

Read More

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …

Read More

ಆನಂದಪುರ : ಅಕ್ರಮ ಕಲ್ಲು ಕ್ವಾರೆ ಮೇಲೆ ದಿಡೀರ್ ದಾಳಿ – ಎರಡು ಲಾರಿ,ಜೆಸಿಬಿ ಮತ್ತು ಟ್ರಾಕ್ಟರ್ ವಶಕ್ಕೆ|mining

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಅಕ್ರಮ ಗಣಿಗಾರಿಕೆಯ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ದಾಳಿ ನಡೆಸಿ ಅಕ್ರಮ ಗಣಿಗಾರಿಕೆಗೆ ಬಳಸುತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆನಂದಪುರದಲ್ಲಿ ಪರವಾನಿಗೆ ಇಲ್ಲದ ಗಣಿಗಾರಿಕೆ ಪ್ರದೇಶಗಳಿಗೆ  ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ಶಶಿಕಲಾ ರವರ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮ ಗಣಿಗಾರಿಕೆ ನಡೆಸುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಕಾರ್ಯಚರಣೆಯಲ್ಲಿ ಎರಡು ಲಾರಿ, ಕಲ್ಲು ಡ್ರೆಸ್ಸಿಂಗ್ ಮಾಡುವ ಎರಡು…

Read More

ರಿಪ್ಪನ್‌ಪೇಟೆ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ವಿರುದ್ದ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ|protest

ರಿಪ್ಪನ್‌ಪೇಟೆ : 16-06-2023 ರಂದು ವಾಟ್ಸಪ್ ಗ್ರೂಫ್‌ಗಳಲ್ಲಿ ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜು ಯುವತಿಯರ ಅಶ್ಲೀಲ ನಗ್ನ ಚಿತ್ರಗಳನ್ನು ಹರಿಬಿಡಲಾಗಿದ್ದು, ವಿಡಿಯೋದಲ್ಲಿ ABVP ವಿದ್ಯಾರ್ಥಿ ಸಂಘಟನೆಯ ತೀರ್ಥಹಳ್ಳಿ ಘಟಕದ ಅಧ್ಯಕ್ಷನೂ ಕೂಡ ಇದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆತನ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸುವಂತೆ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ನಾಡ ಕಛೇರಿಯಲ್ಲಿ ಉಪ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಗೆ ಸದಸ್ಯತ್ವ ಆಮಿಷ ತೋರಿಸಿ, ವೀಡಿಯೋ ಮಾಡಿ ದೇಹದ ನಗ್ನ ದೃಶ್ಯಗಳನ್ನು ಅಶ್ಲೀಲವಾಗಿ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well. ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್…

Read More

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ|church

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ ರಿಪ್ಪನ್‌ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು…

Read More

Ripponpete | ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ…

Read More

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ ರಿಪ್ಪನ್‌ಪೇಟೆ : ಅಕ್ರಮವಾಗಿ ಗೋಮಾಂಸ ಸಾಗಿಸುತಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತೀರ್ಥಹಳ್ಳಿ ರಸ್ತೆಯ ಕಣಬಂದೂರು ರಸ್ತೆಯ ಬಳಿ ಪೊಲೀಸ್ ಸಿಬ್ಬಂದಿಗಳು ಗಸ್ತು ತಿರುಗುತಿದ್ದಾಗ ಪ್ಯಾಸೆಂಜರ್ ಆಟೋವೊಂದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 19ಸಾವಿರ ರೂ ಮೌಲ್ಯದ 80 ಕೆ ಜಿ ದನದ ಮಾಂಸವಿರುವುದ ಕಂಡು ಬಂದಿದೆ. ಮಾಂಸವನ್ನು ಎಲ್ಲಿಂದ ತಂದಿರುವುದಾಗಿ ಆರೋಪಿಗಳನ್ನು  ವಿಚಾರಿಸಿದಾಗ ಗರ್ತಿಕೆರೆ…

Read More
Exit mobile version