Headlines

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್‌ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…

Read More

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಿದ ನಂತರದಲ್ಲಿ ಈ ರೀತಿಯಾಗಿ ಸಮಸ್ಯೆಯಾಗಿದೆ ಎಂದು ಪೋಷಕರು ಆರೋಪಿಸುತಿದ್ದರೆ ಸ್ಥಳೀಯ ನೀರಿನ ಸಮಸ್ಯೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತಿದ್ದಾರೆ. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ…

Read More

ಹೊಸ ವರ್ಷದ ಹೊಸ್ತಿಲಲ್ಲಿ ಯುವಕರು ಹಾಗೂ ವಾಹನ ಚಾಲಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ :|accident awareness

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಈಗಿನ ಸಮಯದಲ್ಲಿ ಗಾಂಜಾ ಎಂಬ ಅಮಲು ಪದಾರ್ಥ ಯುವಕರ ಮನಸ್ಥಿತಿ ಹಾಗೂ ಮನೆ ಸ್ಥಿತಿಯನ್ನು…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ

Vinanti AY, a Health Protection Officer from Ripponpete, secured first rank in the BA degree examination conducted by Karnataka State Open University and received her degree at the Mysuru convocation ceremony. ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ ರಿಪ್ಪನ್‌ಪೇಟೆ : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ (ಕೆಎಂಒಯು) ಬಿಎ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್…

Read More