HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ…