ತೀರ್ಥಳ್ಳಿ ತಾಲೂಕಿನ 10000 ಕಟ್ಟಡ ಕಾರ್ಮಿಕರಿಗೆ ಕಿಟ್ ಗಳ ವಿತರಣೆ : ಆರಗ ಜ್ಞಾನೇಂದ್ರ
ರಿಪ್ಪನ್ ಪೇಟೆ :ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 10000ಸಂಖ್ಯೆಯ ಆಹಾರ ಕಿಟ್ ಗಳನ್ನು ಕ್ಷೇತ್ರದ64 ಗ್ರಾಮ ಪಂಚಾಯಿತಿ ಗಳಲ್ಲಿ 58 ಗ್ರಾಮಪಂಚಾಯಿತಿಗಳಲ್ಲಿ ವಿತರಿಸಲಾಗಿದ್ದು ಇನ್ನುಳಿದ ಆರು ಗ್ರಾಮ ಪಂಚಾಯಿತಿಗಳಿಗೆ ಇನ್ನೆರಡು ದಿನಗಳಲ್ಲಿ ವಿತರಿಸಲಾಗುವುದೆಂದು ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ ಆರಗ ಜ್ಞಾನೇಂದ್ರ ಹೇಳಿದರು ಗುರುವಾರ ಹೆದ್ದಾರಿಪುರ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿನ ಮೋದಿ ಸರ್ಕಾರವು ರಾಜ್ಯದಲ್ಲಿನ…


