ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ ನವೋದಯ ವಿದ್ಯಾಲಯ ಸಮಿತಿ, ಎನ್ ವಿಎಸ್ 6 ಮತ್ತು 9 ನೇ ತರಗತಿಗಳಿಗೆ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ, JNVST 2024 ಫಲಿತಾಂಶವನ್ನು navodaya.gov.in ರಂದು ಬಿಡುಗಡೆ ಮಾಡಿದೆ.  ಎನ್ವಿಎಸ್ ಪ್ರವೇಶ ಪರೀಕ್ಷೆಯನ್ನು 6 ನೇ ತರಗತಿಗೆ ನವೆಂಬರ್ 4, 2023 (ಹಂತ 1) ಮತ್ತು ಜನವರಿ 20, 2024 (ಹಂತ 2) ರಂದು ಎರಡು ಹಂತಗಳಲ್ಲಿ ನಡೆಸಲಾಯಿತು. 9…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More

ತೀರ್ಥಹಳ್ಳಿ ಪೊಲೀಸರಿಂದ ಗಾಂಜಾ ಬೇಟೆ !!! ಪಶ್ಚಿಮ ಬಂಗಾಳ ಮೂಲದ ನಾಲ್ವರ ಬಂಧನ

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ  ಮೂಲದ ನಾಲ್ವರನ್ನು ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ.   ನಾಲ್ವರು ಕೂಡ ಪಶ್ಚಿಮ ಬಂಗಾಳದ ಮೂಲದವರಾಗಿದ್ದು ತೀರ್ಥಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿಯ ಡಿವೈಎಸ್ಪಿ ಇವರ ನೇತೃತ್ವದಲ್ಲಿ ಮಾರುವೇಷದಲ್ಲಿ ಹೋಗಿ ಆರೋಪಿಗಳನ್ನು ಬಂಧಿಸಿದ್ದು ಒಂದೂವರೆ ಕೆಜಿ ಗಾಂಜಾ ಕೂಡ ವಶಕ್ಕೆ ಪಡೆಯಲಾಗಿದೆ.  ಪಶ್ಚಿಮ ಬಂಗಾಳ ಮೂಲದವರಾದ ಬಾಷಾ ಸರ್ಕಾರ್, ಅಲೋಕ್ ಮಂಡಲ್, ಅಮೃತ್ ಮಂಡಲ್, ಸಂಕರ್…

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್

ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್​ನಲ್ಲಿರುವ ಚೋರ್​ಬಜಾರ್​ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್​ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್​ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್​ ಅಡಿಯಲ್ಲಿ ಕೇಸ್​ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…

Read More

ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ

Bus and tanker collide, several injured – one woman in critical condition ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ Bus and tanker collide, several injured – one woman in critical condition Bus and tanker collide, several injured – one woman in critical condition ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೋಡೂರು ಪಟ್ಟಣದಲ್ಲಿ…

Read More
Exit mobile version