ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…

Read More

HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್

ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…

Read More

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಡಿ ಕೆ ಸುರೇಶ್ ನಿವಾಸದಲ್ಲಿ ಶಾಸಕರು ಹಾಗೂ ಆಪ್ತರೊಂದಿಗೆ ಡಿಕೆಶಿ ಸಮಾಲೋಚನೆ – ಬೇಳೂರು ,ಆರ್ ಎಂ ಮಂಜುನಾಥ್ ಗೌಡ ಭಾಗಿ|DK

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಕೆಪಿಸಿಸಿ ಸಹಕಾರ ವಿಭಾಗದ ಕಾರ್ಯಾಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ…

Read More