ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ಸಾಗರ ಪ್ರಾಂತ್ಯ ವತಿಯಿಂದ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮನವಿ:
ಸಾಗರ: ಸೈನಿಕರಾಗಿ ದೇಶದ ಗೌರವ ಪೂರ್ವಕ ಸೇವೆಯನ್ನು ನಿರ್ವಹಿಸಿ ಸೇನೆಯಿಂದ ನಿವೃತ್ತಿಯಾದ ಮಾಜಿ ಯೋಧರಿಗೆ ವ್ಯವಸಾಯದ ಉದ್ದೇಶಕ್ಕೆ ಭೂ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಭೆಯ ನೇತೃತ್ವವನ್ನು ವಹಿಸಿದ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ತೇಜಸ್ವಿ ಮಾತನಾಡುತ್ತಾ ರಾಜ್ಯ ಸರ್ಕಾರದ ಆದೇಶವಿದ್ದರೂ ಭೂ ಮಂಜೂರಾತಿಗಾಗಿಅರ್ಜಿ ಸಲ್ಲಿಸಿದ ಸೈನಿಕರ ಅರ್ಜಿಗಳನ್ನು ಪುರಸ್ಕರಿಸದೆ ಕಾಲಹರಣ…