ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹ ಪತ್ತೆ|beach death

ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ಸಮುದ್ರಪಾಲಾಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿವೆ. ಸಾಗರ ತಾಲೂಕಿನ ತುಮರಿ ಗ್ರಾಮದ ಪುನೀತ್ ಚೌಡಪ್ಪ(30) ಹಾಗೂ ರಾಘವೇಂದ್ರ(22) ಮೃತಪಟ್ಟವರು. ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿದ್ದ ಪುನೀತ್ ಮತ್ತು ರಾಘವೇಂದ್ರರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಪುನೀತ, ರಾಘವೇಂದ್ರ ಸೇರಿದಂತೆ ಮೂವರು ಯುವಕರು ಸೋಮವಾರ ಸಂಜೆ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದರು. ಈ ವೇಳೆ ಸಮುದ್ರಕ್ಕೆ ಈಜಲು ಇಳಿದ ಇಬ್ಬರು ನಾಪತ್ತೆಯಾಗಿದ್ದರು. ಇಬ್ಬರ ಮೃತದೇಹ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ  ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ  ಅಧಿಕಾರಿಗಳು…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

Vestibulum luctus dolor vel facilisis egestas

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ  ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ…

Read More

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ  ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು  ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು. ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು  ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು. ಮಗನ ವಿವಾಹಕ್ಕೆ   ಕೋಣಂದೂರು ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ…

Read More

ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಈಗಾಗಲೇ ನೂರಾರು ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರ ಎಂಬ ಪ್ರೆಶ್ನೆ ಉದ್ಭವವಾಗಿದೆ  ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ…

Read More

ರಿಪ್ಪನ್‌ಪೇಟೆ : ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು|missing

ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು ರಿಪ್ಪನ್ ಪೇಟೆ : ಚಿಕ್ಕವಯಸ್ಸಿನ ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ದಂಪತಿಗಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ನಡೆದಿದೆ. ಮಾದಾಪುರ ಗ್ರಾಮದ ಅನುಷಾ (45) ಹಾಗೂ ವಿಜಯ್ (50) ಮೂರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ದಂಪತಿಗಳು. ದಿನಾಂಕ 25-3-2023 ರಂದು ತೆರಳಿದ್ದ ಅನುಷಾ ಮತ್ತು ವಿಜಯ್ ಮನೆಗೆ ಮರಳಿ ಬರಲಿಲ್ಲ.ಸಂಬಂಧಿಕರು ಅಥವಾ ಪರಿಚಯಸ್ಥರ ಮನೆಗೆ ಹೋಗಿರಬಹುದು ಎಂದು…

Read More

ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬನಿಗೆ ಮಂಗನ ಖಾಯಿಲೆ (KFD) ಧೃಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ  ಬಳಿಯ ಹಳ್ಳಿ ಬೈಲು ಗ್ರಾಮದ 54 ವರ್ಷದ ವ್ಯಕ್ತಿಗೆ ಕೆಎಫ್ಡಿ ಪಾಸಿಟಿವ್ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಖಾಯಿಲೆ ಇರುವುದು ಪತ್ತೆಯಾಗಿದೆ. ಜ್ವರ ಲಕ್ಷಣ ಇಲ್ಲದಿದ್ದರೂ ಎರಡು ದಿನ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ನಿಗಾದಲ್ಲಿಡಲಾಗಿತ್ತು. ಅವರ ಮನೆಯ ಉಳಿದ ಸದಸ್ಯರಿಗೆ ಯಾವುದೇ ಲಕ್ಷಣಗಳಿಲ್ಲ. ಆ ಊರಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.

Read More

ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ|Illegal quarrying

ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Read More
Exit mobile version