Headlines

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More

ಹೊಂಬುಜ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ – ಮೂವರು ವಿದ್ಯಾರ್ಥಿಗಳು ಆಯ್ಕೆ

Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution. ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ…

Read More

Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು

ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು  Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್‌ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ ಶಿವಮೊಗ್ಗದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್ ಖುರೇಶಿ ಇಂದು ಸಾವನಪ್ಪಿದ್ದು, ಇದರೊಂದಿಗೆ ಗ್ಯಾಂಗ್ ವಾರ್ ನಲ್ಲಿ ಸಾವನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ನೆನ್ನೆ ಸಂಜೆ ಲಷ್ಕರ್ ಮೊಹಲ್ಲದದ ಮೀನುಮಾರುಕಟ್ಟೆಯ ಬಳಿ ನಡೆದ ಆದಿಲ್ ಮತ್ತು ಯಾಸಿನ್ ಖುರೇಷಿ ನಡುವಿನ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಕೊಲೆಯಾಗಿದ್ದರು.  ಘಟನೆ ಸಂದರ್ಭದಲ್ಲಿ ಆದಿಲ್ ಹಾಗು ಸಹಚರರು…

Read More

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…

Read More

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು ಭದ್ರಾವತಿಯಲ್ಲಿ ವಿವಾಹಿತ ಮಹಿಳೆಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ತೆ ಮತ್ತು ಮಾವನ ವಿರುದ್ಧ ದೂರು ದಾಖಲಾಗಿದೆ. ಶಾಜಿಯಾ ಭಾನು ಎಂಬ 24 ವರ್ಷದ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಆಕೆಯ ಸಾವಿಗೆ ಅತ್ತೆ ಮತ್ತು ಮಾವನವರು ಕೆಲಸಕ್ಕೆ ಹೋಗು ಎಂದು ಪೀಡಿಸುತ್ತಿದ್ದ ಕಾರಣ ಆಕೆ ಸಾವನ್ನಪ್ಪಿರುವುದಾಗಿ ಮೃತಳ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ. ಕಾಗೆಕೋಡಮಗ್ಗಿಯ ನಿವಾಸಿ ಶಾಜಿಯಾ ಭಾನು ತಿಪ್ಲಾಪುರ ಕ್ಯಾಂಪ್ ನ ನಿವಾಸಿ ಸಮೀರ್…

Read More

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ! ಶಿವಮೊಗ್ಗ, ಏಪ್ರಿಲ್ 24,  : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ. ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ,…

Read More

ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ

Rippanpet: Tribute to Pulwama martyrs – Memorial program by Hindu Jagran Vedike ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ POSTMAN NEWS KANNADA ರಿಪ್ಪನ್‌ಪೇಟೆ: 2019ರ ಫೆಬ್ರವರಿ 14ರಂದು ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ದುರ್ಘಟನೆ ಇಡೀ ದೇಶವನ್ನು ದುಃಖದಲ್ಲಿ ಮುಳುಗಿಸಿತ್ತು. ದೇಶದ ಭದ್ರತೆಗೆ ತಮ್ಮ ಅಮೂಲ್ಯ ಪ್ರಾಣಗಳನ್ನು ಅರ್ಪಿಸಿದ ಆ ವೀರ ಯೋಧರ…

Read More

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.  ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…

Read More
Exit mobile version