Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು ರಿಪ್ಪನ್‌ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ….

Read More

ಶಿವಮೊಗ್ಗ : ಕೊವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆರೋಗ್ಯ ಇಲಾಖೆ ಪ್ರತಿ ಲಸಿಕಾ ಕೇಂದ್ರಕ್ಕೆ 4 ಜನರಂತೆ 1600 ಸಿಬ್ಬಂದಿ ನಿಯೋಜನೆ ಮಾಡಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್…

Read More

ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು

MLA Gopalakrishna Beluru inaugurated the bhoomi pooja for a ₹1.20 crore road asphalting project in Kenchanala near Ripponpete, highlighting Karnataka government guarantee schemes and rural development initiatives. ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಹಿಂದುಳಿದ ವರ್ಗಗಳ ಜೀವನದಲ್ಲಿ ಆರ್ಥಿಕ ಸ್ಥಿರತೆ ತಂದುಕೊಟ್ಟಿದ್ದು, ಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ…

Read More

Ripponpete | ಹೃದಯಾಘಾತದಿಂದ ಯುವಕ ಸಾವು

Ripponpete | ಹೃದಯಾಘಾತದಿಂದ ಯುವಕ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ ಮೂವತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪಟ್ಟಣದ ಸಮೀಪದ ಕೋಟೆತಾರಿಗ ನಿವಾಸಿ ಶ್ಯಾಮ್ ಜಾರ್ಜ್ (30) ಮೃತಪಟ್ಟ ಯುವಕನಾಗಿದ್ದಾನೆ. ರಿಪ್ಪನ್‌ಪೇಟೆ ಪಟ್ಟಣದ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುತಿದ್ದ ಶ್ಯಾಮ್ ಜಾರ್ಜ್ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದಾನೆ.ಕೂಡಲೇ ಆತನನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು.ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮೂಲತಃ ಕೇರಳದವರಾದ ಜಾರ್ಜ್ ಎಂಬುವವರ…

Read More

ಕುಂಸಿ : ಬಹಿರ್ದೆಸೆಗೆಂದು ಹೊರಹೋಗಿದ್ದ ನಾಲ್ಕು ವರ್ಷದ ಮಗು ಶವವಾಗಿ ಪತ್ತೆ:

ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ  ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ. ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು…

Read More

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ|arrested

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ…

Read More

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!??Election

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!?? ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಕೆಲವೇ ದಿನ ಬಾಕಿ ಇದೆ… ಈಗಾಗಲೇ ಯಾರಿಗೆ ಎಷ್ಟು ಸ್ಥಾನ ಬರಬಹುದು ಅನ್ನೋ ಲೆಕ್ಕಾಚಾರ ಶುರುವಾಗಿದೆ.. ರಾಜ್ಯದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು ಬರಬಹುದು ಅನ್ನೋದರ ಬಗ್ಗೆ ಚರ್ಚೆ ನಡೆದಿದೆ.. ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಆಂತರಿಕ ಸಮೀಕ್ಷೆ ನಡೆಸಿವೆ. ಕಾಂಗೇಸ್ ಆಂತರಿಕ ಸಮೀಕ್ಷೆ ಏನು? ರಾಜ್ಯದ 28…

Read More

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 30)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ…

Read More

ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ

ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…

Read More