Headlines

Ripponpete| ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಮೂಲೆಗದ್ದೇ ಶ್ರೀಗಳು

ರಿಪ್ಪನ್ ಪೇಟೆ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ  ಉಚಿತ ವೈದ್ಯರ ಸೇವಾ ತಪಾಸಣೆಗೆ ಚಾಲನೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಅಭಿನವ ಚನ್ನಬಸವ ಸ್ವಾಮೀಜಿ ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ನಡೆಸುತ್ತಿರುವ ಪ್ರತಿಯೊಬ್ಬರು. ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆ ಗೆದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More

ಅರಸಾಳು ಮಾಲ್ಗುಡಿಯಲ್ಲಿ ಆಟೋ ರಾಜ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ|shankarnag

ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 66 ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅರಸಾಳು ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು,  ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಶಂಕರ್ ನಾಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ…

Read More

ತೀರ್ಥಹಳ್ಳಿ : ಶರಾವತಿ ಚಳುವಳಿ ಪಾದಯಾತ್ರೆಗೆ ಕಲ್ಲುಕೊಪ್ಪದಿಂದ ಚಾಲನೆ :

ತೀರ್ಥಹಳ್ಳಿ : ಶರಾವತಿ ವರಾಹಿ ಚಕ್ರ ಸಾವೇಹಕ್ಲು ಮುಳುಗಡೆ ಸಂತ್ರಸ್ತರಿಗೆ ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಇಂದು ಕಲ್ಲುಕೊಪ್ಪದಲ್ಲಿ ಮೂರು ದಿನ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ ಚುನಾವಣೆ ಇರಲಿ ಬಿಡಲಿ ಸಂತ್ರಸ್ತರಿಗೆ ನ್ಯಾಯಕೊಡಿಸಬೇಕು. ಈ ಭಾಗದಲ್ಲಿ ನೆಲೆಸಿರುವ ಸಂತ್ರಸ್ತರ ಪಟ್ಟಿ ಮಾಡಿ ಈ ಕಾಯ್ದೆ ಅಡಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ ಗೆ ಪಟ್ಟಿ ನೀಡುವಂತೆ ಕೋರಿದ ಕಾಗೋಡು. ಬಂದವರಿಗೆಲ್ಲಾ ಹಕ್ಕುಪತ್ರ ಕೊಡಿ ಎಂದು ಅರ್ಜಿ ಕೊಡುವುದಲ್ಲವೆಂದು ಗುಡುಗಿದರು….

Read More

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…

Read More

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read More

ವರದಕ್ಷಿಣೆ ಕಿರುಕುಳ : ನವವಿವಾಹಿತೆ ಆತ್ಮಹತ್ಯೆ|sucide

ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ದಿಗಟೆಕೊಪ್ಪ ಗ್ರಾಮದ  23ವರ್ಷದ ಸುಶ್ಮಿತಾ ನೇಣಿಗೆ ಶರಣಾದ ಗೃಹಿಣಿಯಾಗಿದ್ದಾರೆ.ಕಳೆದ ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮೃತ ಸುಷ್ಮಿತಾ ಮನೆಯ ಶೌಚಗೃಹದಲ್ಲಿ ವೇಲ್ ನಿಂದ ನೇಣಿಗೆ ಶರಣಾಗಿದ್ದು, ಈ ಸಂಬಂಧ ಪತಿ ಹಾಗೂ ಅತ್ತೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನ ಮಗಳಿಗೆ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತಳ ತಂದೆ…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ದೇವರಾಜ್ ಮಳವಳ್ಳಿ ರವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ್ರು,ಕಲ್ಲೂರು ಲೋಕಪ್ಪ ಗೌಡ ,ಗಂಗಾಧರ್ ,ಕಲ್ಲೂರು ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು…

Read More

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ  ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ‌ ಕುಟುಂಬಕ್ಕೆ…

Read More