Headlines

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More

ಖಾಸಗಿ ಬಸ್ ಚಾಲಕ – ನಿರ್ವಾಹಕರಿಗೆ ಸಮವಸ್ತ್ರ ಕಡ್ಡಾಯ – ಎಸ್ ಪಿ|Uniform

ಖಾಸಗಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್‌ಟಿಒ ಗಂಗಾಧರ್‌ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್‌ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ…

Read More

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More

ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ

ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ…

Read More

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!!

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!! ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ವ್ಯಾಪ್ತಿಯ ಮುಡುಬ ಬೈರಾಪುರ ಭಾಗದಲ್ಲಿ ಭೂಮಿಗಡಿಯಲ್ಲಿ ಪರಂಪರೆಯಾಗಿ ಪ್ರತಿಷ್ಠಾಪಿಸಲಾಗಿದ್ದ ಪಂಚಲೋಹದ ದೇವರ ಮೂರ್ತಿಗಳು ಕಳವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರತಿವರ್ಷ ದೀಪಾವಳಿ ಹಬ್ಬದ ನೋನಿ ಆಚರಣೆಯ ಅಂಗವಾಗಿ ಗ್ರಾಮಸ್ಥರು ಬನಕ್ಕೆ ತೆರಳಿ ಕಳೆದ ವರ್ಷ ಮಡಿಕೆಯಲ್ಲಿ ಇಟ್ಟು ಭೂಮಿಗೆ ಮುಚ್ಚಿ ಇರಿಸಿದ್ದ ಮೂರ್ತಿಗಳನ್ನು ಹೊರತೆಗೆದು ಪೂಜೆ ಸಲ್ಲಿಸುವುದು ಪರಂಪರೆಯಾಗಿತ್ತು , ಇದೇ ಪ್ರಕಾರ …

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಅವಿರೋಧ ಆಯ್ಕೆ|RMM

ಶಿವಮೊಗ್ಗ :  ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ಮಂಜುನಾಥ್ ಗೌಡ ರವರೇ ಆವಿರೋಧವಾಗಿ ಆಯ್ಕೆಯಾದರು. ಇನ್ನೂ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚೆನ್ನವೀರಪ್ಪ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಇತ್ತೀಚಿಗಷ್ಟೇ ಕೆಳಗಿಳಿಸಲಾಗಿತ್ತು.  2021 ರಲ್ಲಿ ನಕಲಿ ಬಂಗಾರ ಪ್ರಕರಣದಲ್ಲಿ…

Read More

RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನಾಮ ನಿರ್ದೇಶಿತ ಸದಸ್ಯ ಸ್ಥಾನಕ್ಕೆ ಮಳವಳ್ಳಿ ಮಂಜುನಾಥ್ ಅವರು ದಿಡೀರ್ ರಾಜೀನಾಮೆ ನೀಡಿರುವ ಘಟನೆ ನಡೆದಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರು, “ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಡಿಸಿ ಸಮಿತಿಯ ಕಾರ್ಯದರ್ಶಿ ವಿರೂಪಾಕ್ಷಪ್ಪ ಅವರು ಸಮಿತಿಯ…

Read More

ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane

ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…

Read More