ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ  ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌  ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…

Read More

ಐಷರಾಮಿ ವಾಹನದಲ್ಲಿ ದನ ಕಳ್ಳತನ: ಕಾರು ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಐಷರಾಮಿ ವಾಹನದಲ್ಲಿ ದನ ಕಳ್ಳತನ: ವಾಹನ ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು Ripponpet police have cracked a cattle theft case involving a luxury vehicle, arresting two accused within 15 days. The swift operation was led by PSI Raju Reddy. Read the full crime report on Postman News. ರಿಪ್ಪನ್‌ಪೇಟೆ: ಯಾರಿಗೂ ಅನುಮಾನ ಬಾರದಂತೆ ಐಷರಾಮಿ ವಾಹನವನ್ನು ಬಳಸಿಕೊಂಡು ಜಾನುವಾರುಗಳನ್ನು ಕಳವು…

Read More

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News ಯುವಕನೊಬ್ಬ ನಾಯಿಯನ್ನು ಕೊಲ್ಲಲು ಹೋಗಿ ಎದುರುಗಡೆ ಮನೆಯ ಅಜ್ಜಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ವಿಚಿತ್ರ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.   ಭದ್ರಾವತಿಯ ಅರಳಿಹಳ್ಳಿ ಗ್ರಾಮ ಮಂಜುನಾಥ ಎದುರು ಮನೆಯ ಅಜ್ಜಿಯನ್ನೇ ಕೊಂದಿರುವ ಆರೋಪಿಯಾಗಿದ್ದಾನೆ. ಯುವಕನ ಮನೆಯ ಬಳಿ ಬಂದಿದ್ದ ನಾಯಿಯನ್ನು ಕೊಲ್ಲಲು ಮಚ್ಚಿನ ಸಮೇತನಾಗಿ ನಿನ್ನೆಯಿಂದಲೇ ಓಡಾಡುತ್ತಿದ್ದನಂತೆ. ಆಗ ಗ್ರಾಮದ ಕೆಲವರು ಯುವಕನಿಗೆ ಥಳಿಸಿ ಬುದ್ದಿಹೇಳಿ…

Read More

ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡಾ ಆರೋಗ್ಯಕರವಾಗಿರುತ್ತದೆ : ಎಸ್.ರುದ್ರೇಗೌಡ

ಶಿವಮೊಗ್ಗ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ ಎಸ್ ರುದ್ರೇಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ಹುಂಚಾ – ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ|sucide

ಹುಂಚಾ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ನಡೆದಿದೆ.  ತಿಮ್ಮಪ್ಪ ಜಿ ಡಿ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕೊಂಡೊಯ್ಯಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More