ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು As a result of the collision, Raghavendra fell on the road and at the same time the rear wheel of the lorry ran over his head. As a result, he suffered severe injuries and died on the spot, police said. ಶಿವಮೊಗ್ಗ: ನಗರದ ವಿದ್ಯಾನಗರದ…

Read More

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News SaGara | ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ,…

Read More

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು!

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು! ಸಾಗರ: ಸಾಗರ ನಗರದಲ್ಲಿ ಗೋ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ನವೆಂಬರ್ 7ರ ಮಧ್ಯರಾತ್ರಿ ಐಷಾರಾಮಿ ಕಾರಿನಲ್ಲಿ ಹಸುವನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಸಾಗರದ ಅಣಲೆಕೊಪ್ಪ ಟ್ಯಾಕ್ಸ್ ಆಫೀಸ್ ರಸ್ತೆಯ ಪಾರ್ಕ್‌ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಹಾಗೂ ದೂರು ನಂಬ‌ರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಫಾರ್ಚುನ‌ರ್ ಕಾರಿನಲ್ಲಿ…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More
Exit mobile version