Headlines

ರಿಪ್ಪನ್ ಪೇಟೆ , ಸಿಂಗನ ಮನೆ ಹಾಗೂ ತುಮರಿ ಗ್ರಾಪಂ ನ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ :

ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗ್ರಾ.ಪಂ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ(ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ(ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ(ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ(ಸಾಮಾನ್ಯ ಅಭ್ಯರ್ಥಿ) ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಮಾಸಿಕ ಗೌರವ ಸಂಭಾವನೆ ರೂ.12,000 ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯ್ತಿ…

Read More

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ…

Read More

ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಗೃಹಸಚಿವರಿಂದ ಸಭೆ :

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಸಭೆ ನಡೆಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.ಮಾದಕ ವಸ್ತುಗಳ ಮಾಫಿಯಾ ವಿರುದ್ಧ ಕಾರ್ಯಕ್ರಮ ಯೋಜನೆ ರೂಪಿಸುವುದು, ಬಗರ್ ಹುಕುಂ ಜಾಗದಲ್ಲಿ ಗಾಂಜಾ ಬೆಳೆಸುವುದನ್ನ ನಿಯಂತ್ರಿಸುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮಾದಕ ವಸ್ತುಗಳ ದಾಳಿ ವಿಚಾರವನ್ನ‌ ಪೊಲೀಸ್ ಇಲಾಖೆಯಿಂದಲೇ ಲೀಕ್ ಆಗುವುದರಿಂದ  ಮಾದಕ ವಸ್ತು ಮಾರುವವನು ಎಚ್ಚರಗೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಭೆಯಲ್ಲಿ ಕೇಳಿಬಂದಿತು. ಈ ಬಗ್ಗೆ ಪ್ರತಿಕ್ರಿಯಿಸಿದ…

Read More

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್ ಶಿವಮೊಗ್ಗ/ಬೆಂಗಳೂರು : ಕರ್ನಾಟಕ ಸರ್ಕಾರವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಟ್ರೈನಿಂಗ್ ಆರ್ಗನೈಸೇಶನ್ (FTO) ಸ್ಥಾಪಿಸಲು ನಿರ್ಧರಿಸಿದೆ. ಇದು ರಾಜ್ಯದ ಮೊದಲ ಸರ್ಕಾರಿ ಫ್ಲೈಟ್ ತರಬೇತಿ ಸಂಸ್ಥೆಯಾಗಿದ್ದು, ವಿಮಾನ ಚಾಲಕರ ತರಬೇತಿಗೆ ಅವಕಾಶ ಮಾಡಿಕೊಡಲಿದೆ.  ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (KSIIDC) ಕಾರ್ಯಗತಗೊಳಿಸಲಿದೆ. ಈ ಮೂಲಕ ಪ್ರದೇಶವು ವಿಮಾನಯಾನ ಶಿಕ್ಷಣದ ಕೇಂದ್ರವಾಗಲಿದೆ. ಈ ತರಬೇತಿ ಸಂಸ್ಥೆಯು ವಾಣಿಜ್ಯ ವಿಮಾನ ಚಾಲಕರ ತರಬೇತಿ…

Read More

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ  ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು.  ಆ ಪರಿಚಯ  ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…

Read More

ಆನೆ ದಾಳಿಗೆ ಬೆಳೆ ಹಾನಿ : ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ

ಆನೆಯಿಂದ, ಬೆಳೆ ಹಾನಿ: ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಲೆನಾಡು ಪ್ರದೇಶದ ರೈತರು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದೆ….

Read More
Exit mobile version