THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More

ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane

ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….

Read More

ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ

ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ‌ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…

Read More

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು ರಿಪ್ಪನ್‌ಪೇಟೆ;-ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ.ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಧರ್ಮಗುರುಗಳ ಹೆಗಲ ಮೇಲಿದೆ.ವಿವಿಧ ಜಾತಿ ಧರ್ಮ ಸಂಸ್ಕೃತಿಯುಳ್ಳ ದೇಶ ನಮ್ಮದಾಗಿದೆ ಎಂದು ಗರ್ತಿಕೆರೆ ನಿಟ್ಟೂರು ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ  ಶ್ರೀ ರೇಣುಕಾನಂದ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಮಹಮ್ಮದ್ ಜುಮ್ಮಾ ಮಸೀಧಿ ಗವಟೂರು ತಲಿಝೀಝುಲ್ ಇಸ್ಲಾಂ ಮದ್ರಸ ಬದ್ರಿಯಾ ಮಸ್ಜಿದ್.ಮೀಲಾದ್ ಸಮಿತಿ.ಹಾಗೂ ಎಸ್.ವೈ.ಎಸ್.ಎಸ್.ಎಸ್.ಎಫ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ…

Read More

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More

ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಗೆ ಕಂಟಕಪ್ರಾಯವಾಗಿರುವ ಕಟ್ಟಡ – ತೆರವುಗೊಳಿಸಲು ಮುಂದಾಗುತ್ತಾರ ಅಧಿಕಾರಿಗಳು – ಜನಹಿತಕ್ಕಾಗಿ | The building is a thorn in the development of Ripponpet town

ಜನಹಿತಕ್ಕಾಗಿ ಯಾವುದೇ ಒಂದು ಗ್ರಾಮ, ನಗರದ ಅಭಿವೃದ್ಧಿಗೆ ಆ ಭಾಗವನ್ನು ಪ್ರತಿನಿಧಿಸುವ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು,ಅಧಿಕಾರಿ ಜೊತೆ ಗ್ರಾಮಸ್ಥರ ಸಹಕಾರ ಇದ್ದಾಗ ಮಾತ್ರ ನಿರೀಕ್ಷಿತ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯ­ವಾಗುತ್ತದೆ. ಅದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆ ಊರಿನ ಅಭಿವೃದ್ಧಿ ಕುಂಠಿತಕ್ಕೂ ಬೆರಳೆಣಿಕೆ ಗ್ರಾಮಸ್ಥರೇ ಕಾರಣರಾಗುತ್ತಾರೆ ಎನ್ನುವುದಕ್ಕೆ ನಮ್ಮ ಗ್ರಾಮ ನಿದರ್ಶನ’ ಎನ್ನುತ್ತಾರೆ ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿ ಪರ ಚಿಂತಕರು. ಹೌದು ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ನಾಲ್ಕು ರಸ್ತೆಗಳನ್ನು…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ

Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station. ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ…

Read More