ಚಂದ್ರಯಾನ -3 ಯಶಸ್ವಿ – ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ‌ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್‌ನ್ನು ಒಡಲಲ್ಲಿ ಹೊತ್ತ ವಿಕ್ರಮ್‌ ಲ್ಯಾಂಡರ್‌ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…

Read More

ಸಾಗರ : ಗಾಂಧೀಜಿ -ಶಾಸ್ತ್ರೀಜಿ ಗೆ ನಮನ ಸಲ್ಲಿಸಿದ ಶ್ರೀನಗರ ಯುವಜನ ಸಂಘ

ಸಾಗರದ : ಇಲ್ಲಿನ ಶ್ರೀನಗರದ ಎಂಟನೇ ವಾರ್ಡಿನಲ್ಲಿ ಇಂದು ಮಹಾತ್ಮಾ ಗಾಂಧೀಜಿಯವರ 152 ನೇ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 117 ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ನೇತ್ರತ್ವ ವಹಿಸಿದ್ದ ಶ್ರೀನಗರ ಯುವಜನ ಸಂಘದ ಪ್ರಮುಖರಾದ ಸುಬ್ರಹ್ಮಣ್ಯ ರವರು ಮಾತನಾಡಿ ಗಾಂಧೀಜಿಯ ಜೀವನವೇ ಒಂದು ಸಂದೇಶವಾಗಿದ್ದು ಅವರ ಹೆಸರು ಭಾರತೀಯರ ಮನಸ್ಸಿನಲ್ಲಿ ಇಂದಿಗೂ ಉಳಿದಿದೆ ಭಾರತದಲ್ಲಿ ಮಾತ್ರವಲ್ಲದೇ ದಕ್ಷಿಣ ಆಫ್ರಿಕಾದಲ್ಲೂ  ವರ್ಣಭೇದ ನೀತಿಯ ವಿರುದ್ಧ ಹೋರಾಡಿ…

Read More

ಮಲೆನಾಡಲ್ಲೊಂದು ಹೃದಯವಿದ್ರಾವಕ ಘಟನೆ : ವ್ಯವಹಾರದಲ್ಲಿ ನಷ್ಟಕ್ಕೊಳಗಾದ ದಂಪತಿಗಳ ಆತ್ಮಹತ್ಯೆ

ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದುರಂತ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ. ಸಂತೆಹಕ್ಲು ಸಮೀಪದ ಮಂಜುನಾಥ್ (46) ಮತ್ತು ಉಷಾ (43) ನೇಣಿಗೆ ಶರಣಾದ ದಂಪತಿಗಳಾಗಿದ್ದು, ಇವರಿಗೆ ಇಬ್ಬರು ಪುತ್ರರಿದ್ದಾರೆ‌. ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಹಲವು ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ…

Read More

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read More

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ  ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

Read More

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ  ಹಸುವನ್ನು  ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…

Read More

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ. ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ…

Read More

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು:  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಘು ಹೃದಯಾಘಾತದಿಂದ ಅಸ್ವಸ್ಥರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಇಸಿಜಿ ಸೇರಿ ಹಲವು ಪರೀಕ್ಷೆಗಳನ್ನ ಮಾಡುತ್ತಿದ್ದು ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ. ಹಾಗೆಯೇ ಐಸಿಯುನಲ್ಲಿ ನಟ ಪುನೀತ್ ರಾಜ್ ಕುಮಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಟ ಪುನೀತ್ ರಾಜ್ ಕುಮಾರ್…

Read More

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 23 ಮತ್ತು 24 ರಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಮುಂದಿನ ತಿಂಗಳು ದೆಹಲಿ ಹಾಗೂ ಜಾರ್ಖಂಡ್…

Read More

ವಾಟ್ಸಾಪ್‌ನಲ್ಲಿ ಹೊಸ ಕ್ರಾಂತಿ – ವಾಟ್ಸಾಪ್ ಚಾನಲ್ಸ್ ಆರಂಭಿಸಿದ ಮೋದಿ, ಸಿದ್ದರಾಮಯ್ಯ!Whatsup channel

ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್(POSTMAN NEWS) ನ ವಾಟ್ಸ್ಯಾಪ್​ ಚಾನಲ್​ ಫಾಲೋ ಮಾಡಿ! ಇಲ್ಲಿ ನೀವು ಸೇಫ್​,, ನಿಮ್ಮ ನಂಬರ್ ಕೂಡ ಸೇಫ್​! ಯಾರಿಗೂ ತಿಳಿಯದು ನಿಮ್ಮ ವಿವರ! ಯಾವಾಗ ಬೇಕಾದರು  ಸುದ್ದಿ ಓದಿ, ವಾಟ್ಸಾಪ್ ಆಪ್ ಅಪ್ಡೇಟ್ ಮಾಡಿದ್ದಲ್ಲಿ ಈ ಕೆಳಗಿನ ಲಿಂಕ್​ ಕ್ಲಿಕ್ ಮಾಡಿ – ಬಲಬದಿಯಲ್ಲಿರುವ follow ಬಟನ್ ಕ್ಲಿಕ್ ಮಾಡಿ.. https://whatsapp.com/channel/0029Va9PbPU4Y9ltDSrECN0A ವಾಟ್ಸಾಪ್‌ (Whatsapp) ಬಳಕೆದಾರರು ಈಗಾಗಲೇ ಸಾಕಷ್ಟು ವಿವಿಧ ಫೀಚರ್ಸ್ ಮೂಲಕ ಹೊಸ ಹೊಸ ಸೇವೆ ಪಡೆಯುತ್ತಿದ್ದಾರೆ. ಈ ನಡುವೆ…

Read More