ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!
ಸಾಗರ: ಇಲ್ಲಿನ ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಹಾಗು ಮೌನಚಾರಣೆ …