ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು. ನಡೆದಿದ್ದೇನು..?? ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು…

Read More

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…

Read More

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.  ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…

Read More

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ   ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು  ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…

Read More

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ರಾಮಕ್ಕ (75) ಎಂಬ ಕೂಲಿ ಕೆಲಸ ಮಾಡಿಕೊಂಡಿದ್ದ ವಯೋ ವೃದ್ದೆಯನ್ನು ಕೊಲೆಮಾಡಲಾಗಿದೆ. ಸ್ವತಃ ಆಕೆಯ ಮೊಮ್ಮಗ ಮತ್ತು ಆತನ ಸಂಗಡಿಗರು ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಇದಾಗಿದೆ.  ಕೊಲೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ….

Read More

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ One person was arrested in a deer poaching case near Lakshmisagara Minor Forest in Channagiri. Forest officials seized two deer carcasses, one car, and three motorcycles used in the crime. Investigation is underway. ಭದ್ರಾವತಿ, ಜು. 30: ಅಕ್ರಮವಾಗಿ ಜಿಂಕೆಗಳನ್ನು ಬೇಟೆಯಾಡಿ ಹತ್ಯೆಗೈದಿದ್ದ…

Read More

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು. ಇಂದು…

Read More

Nulla pretium eget lectus eget

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ

ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರಿನ ಮುಖ್ಯ ಅಂಚೆ ಕಚೇರಿಯಲ್ಲಿ ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಈ ಸೌಲಭ್ಯವು ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ರೈಲ್ವೆ ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು ಸುಲಭವಾಗಿ ಮತ್ತು ಅನುಕೂಲಕರವಾಗಿ ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಒಂದು ವೇಳೆ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು. ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ….

Read More
Exit mobile version