ಶಾಂತ ರೀತಿಯಲ್ಲಿದ್ದ ಕರ್ನಾಟಕದಲ್ಲಿ ಗಲಭೆ,ದೊಂಬಿ ಎಬ್ಬಿಸುವ ಷಡ್ಯಂತ್ರ ನಡೆಯುತ್ತಿದೆ,ಇದು ಖಂಡನಾರ್ಹ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

 ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ‌ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ,…

Read More

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ ಕೇವಲ ₹3499 ಕ್ಕೆ ಮಂತ್ರಾಲಯ ಪ್ರವಾಸ! ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ನಿಂದ ಭಕ್ತರಿಗೆ ವಿಶೇಷ ಆಫರ್ A two-day spiritual tour is organized on May 4 and 5, 2026, for devotees from Hosanagar, Ripponpet, and Shivamogga with complete travel, food, and accommodation facilities. ​ಹೊಸನಗರ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಇಚ್ಛಿಸುವ…

Read More

ಭದ್ರಾವತಿ : ಕಡಜ ಹುಳುಗಳ ದಾಳಿಗೆ ಇಬ್ಬರು ಬಲಿ

ಭದ್ರಾವತಿ :  ತೋಟದಲ್ಲಿ ಅಡಿಕೆ ಗೊನೆ ಕೀಳುವಾಗ ಕಡಜ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಜಮೀನು ಮಾಲೀಕ ನಂಜಪ್ಪ(50) ಹಾಗೂ ಕಾರ್ಮಿಕ ಸಿದ್ಲಿಪುರದ ಮಲ್ಲಿಕಾರ್ಜುನ್(52) ಮೃತರು. ಭದ್ರಾವತಿಯ ಕಾಗದ ನಗರದ ಆನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೋಟದಲ್ಲಿ ಅಡಿಕೆ ಗೊನೆ ತೆಗೆಯುವಾಗ ಆಕಸ್ಮಿಕವಾಗಿ ಗೊನೆ ಕೋಲು ಕಡಜದ ಗೂಡಿಗೆ ತಗುಲಿ ಕಡಜ ಹುಳುಗಳು ಮಲ್ಲಿಕಾರ್ಜುನ್ ಹಾಗೂ ನಂಜಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದ್ದವು. ತಕ್ಷಣ ಇಬ್ಬರನ್ನು ಭದ್ರಾವತಿಯ ತಾಲೂಕು…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಖೋಖೋ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವಕ ಆಸೀಮ್ ನಿಧನ

Asim, a talented Kho-Kho player and coach from Vinayaka Nagar in Ripponpet, passed away after complications following an appendix surgery at Meggan Hospital, Shivamogga. His demise has shocked the local sports community. ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ನಗರ ನಿವಾಸಿ ಹಾಗೂ ಖೋಖೋ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ಆಟಗಾರ ಮತ್ತು ಯುವ ಕ್ರೀಡಾಪಟುಗಳ ನೆಚ್ಚಿನ ತರಬೇತುದಾರ ಆಸೀಮ್ ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ‌ ನಾಲ್ಕು…

Read More

ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ A 27-year-old woman, Poornima, along with her two young sons, has gone missing from Kanivemane village in Shikaripura taluk, Shivamogga district. Police have appealed to the public for information. ಶಿವಮೊಗ್ಗ, ಜೂನ್ 4: ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿವೆಮನೆ ಗ್ರಾಮದ ನಿವಾಸಿ ಮಹೇಶ್ ಅವರ ಪತ್ನಿ ಪೂರ್ಣಿಮಾ (27) ಅವರು…

Read More

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ ಬೆಂಗಳೂರು – ದೊಡ್ಮನೆ ಆಟಕ್ಕೆ ಅಂತ್ಯ ಬಿದ್ದಿದೆ . ಬಿಗ್ ಬಾಸ್(Big Boss) ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಇದೀಗ ಬಿಗ್ ಬಾಸ್ ಟ್ರೋಫಿಯನ್ನು ಕಾರ್ತಿಕ್ ಮಹೇಶ್ ಎತ್ತಿ ಹಿಡಿದಿದ್ದಾರೆ. ರನ್ನರ್ ಅಪ್ ಸ್ಥಾನವನ್ನು ಡ್ರೋನ್ ಪ್ರತಾಪ್ ಪಡೆದಿದ್ದಾರೆ. ಕಡೆಯದಾಗಿ ಕಿಚ್ಚನ ಕೈಯಲ್ಲಿ ಕಾರ್ತಿಕ್ ಹಾಗೂ ಪ್ರತಾಪ್(Drone Prathap) ಕೈ ಇತ್ತು. ಬಾರಿ ಜನರ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ:  ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ  ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು  ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More