ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ಲೋಕಾಯುಕ್ತದ ಪವರ್ ತೋರಿಸಿದ್ದ ಎನ್ ವೆಂಕಟಾಚಲ ನಿಧನ :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ 6 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿಯೂ ಬಂತು. ‘ಬಳ್ಳಾರಿ ರಸ್ತೆಯ…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…

Read More

ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!

ಹಿಜಾಬ್​ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್​​ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ.  ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು  ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್…

Read More

ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ…

Read More

ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ : ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.  ರಿಪ್ಪನ್‌ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್…

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More
Exit mobile version