ರಿಯಲ್ ಎಸ್ಟೇಟ್ ವಲಯಕ್ಕೆ ಆಘಾತ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ

Confident Group founder and real estate entrepreneur C.J. Roy was found dead at his Bengaluru office in an apparent suicide. Police suspect pressure following Income Tax raids as a possible reason. ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥಾಪಕ-ಅಧ್ಯಕ್ಷ ಸಿ.ಜೆ. ರಾಯ್ ಅವರು ಶುಕ್ರವಾರ ಸಂಜೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ…

Read More

ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಎಂಬ ಹೇಳಿಕೆ ಹಿಂಪಡೆಯುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಆನೇಕಲ್: ‘ರೇಪ್ ಆಗಿದ್ದು ಅಲ್ಲಿ, ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ. ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ…

Read More

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ – ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು| beluru

ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು……….. “ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ’’ ರಿಪ್ಪನ್‌ಪೇಟೆ;-ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ ೪೫ ಲಕ್ಷ ರೂ ಅನುಧಾನ ಬಿಡುಗಡೆಯಾಗಿದ್ದು ಬಹುದಿನಗಳ ಬೇಡಿಕೆಯಂತೆ ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತು ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅವರು ಸಮೀಪದ…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family. ಶಿವಮೊಗ್ಗ ಜಿಲ್ಲೆಯ…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More