ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ರಿಪ್ಪನ್ ಪೇಟೆ: ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು.  ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌ ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ…

Read More

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್…

Read More

ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ

ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.  ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…

Read More

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ | Protest

ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ ಶಿವಮೊಗ್ಗ :  ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರ…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

Ripponpete | ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು

ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾರ್ಯನಿರ್ವಹಿಸುತಿದ್ದ ಕಾರ್ಮಿಕನೋರ್ವ ಅತಿಯಾದ ಮದ್ಯವಸನದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಷಣ್ಮುಖ(45) ಎಂಬಾತ ಕಳೆದ ಕೆಲವು ವರ್ಷಗಳಿಂದ ಬಾರ್ ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತಿದ್ದು ಅತೀಯಾದ ಮದ್ಯವಸನದಿಂದ ಅನಾರೋಗ್ಯ ಉಂಟಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತಿದ್ದನು. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ…

Read More

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!?

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!? Bengaluru youth Ullas Gowda, son of film producer Ba.Ma. Harish, died of a suspected heart attack during a Kodachadri trek. His friend recounts the heartbreaking final moments before the tragedy. ಪ್ರಕೃತಿಯ ಮಡಿಲಿನಲ್ಲಿ ಸಂತಸದಿಂದ ಕಾಲ ಕಳೆಯಲು ಹೋದ ಜೀವವೊಂದು ಮರಳಿ ಮನೆಗೆ ಬಾರದಂತೆ…

Read More