ಪುನೀತ್ ರಾಜ್‍ಕುಮಾರ್ ನಿಧನ ಹಿನ್ನಲೆ ಭದ್ರಾವತಿ ಸ್ವಯಂ ಪ್ರೇರಿತ ಬಂದ್ :

ಭದ್ರಾವತಿ : ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನಲೆಯಲ್ಲಿ ಭದ್ರಾವತಿಯ ಪಟ್ಟಣದ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡುವುದರ ಮೂಲಕ ವರ್ತಕರು ಗೌರವ ಸಲ್ಲಿಸಿದ್ದಾರೆ.  ಇನ್ನು ಚಾಮೇಗೌಡ ಲೈನ್ ನ  ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಬಂದ್ ಮಾಡುವಂತೆ ಆಟೋಗಳಲ್ಲಿ ಪ್ರಚಾರ ಮಾಡಲಾಗುತ್ತಿದ್ದು ಬಂದ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ.  ಹುಚ್ಚು ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರಕ್ಷುಬ್ಧ ವಾತವರಣ ನಿರ್ಮಿಸುತ್ತಿದ್ದು ಪೊಲೀಸರು ಹುಚ್ಚು ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಯಾವುದೇ ರೀತಿಯಲ್ಲಿ ತೊಂದರೆ ಹಾಗೂ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ A 45-year-old woman admitted to Shivamogga’s McGann Hospital for blood sugar complications died following a heart attack. Family members have alleged medical negligence and demanded a thorough investigation into the incident. ಶಿವಮೊಗ್ಗ : ದೇಹದ ಸಕ್ಕರೆ ಮಟ್ಟದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದ್ದು, ವೈದ್ಯಕೀಯ ನಿರ್ಲಕ್ಷ್ಯವೇ…

Read More

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…

Read More

ರಿಪ್ಪನ್‌ಪೇಟೆ : KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಗಂಭಿರ ಗಾಯಗೊಂಡಿದ್ದ ಬೈಕ್ ಸವಾರ ಮೆಗ್ಗಾನ್ ಗೆ ರವಾನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಬಳಿ ಚಲಿಸುತಿದ್ದ ಕೆ ಎಸ್ ಆರ್ ಟಿಸಿ ಬಸ್ ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದು ಓರ್ವ ವ್ಯಕ್ತಿಗೆ ಗಂಭೀರ ಪೆಟ್ಟಾಗಿರುವ ಘಟನೆ ನಡೆದಿದೆ. ಬೈಕ್ ಸವಾರ ದಾನಪ್ಪ(68) ಗಂಭೀರ ಗಾಯಗೊಂಡಿದ್ದಾರೆ. ಭಟ್ಕಳ – ಬೆಂಗಳೂರು ಮಾರ್ಗದ ಕೆ ಎಸ್ ಆರ್ ಟಿಸಿ ಬಸ್ ಚಾಲಕ ಗವಟೂರು ಬಳಿ ಎದುರುಗಡೆ ವಾಹನ ಬಂದ ಹಿನ್ನಲೆಯಲ್ಲಿ ಬ್ರೇಕ್ ಹಾಕಿದ್ದಾನೆ ಹಿಂಬದಿ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಬರುತಿದ್ದ ಚಾಲಕ ಬಸ್ ಗೆ…

Read More

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ ನವೋದಯ ವಿದ್ಯಾಲಯ ಸಮಿತಿ, ಎನ್ ವಿಎಸ್ 6 ಮತ್ತು 9 ನೇ ತರಗತಿಗಳಿಗೆ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ, JNVST 2024 ಫಲಿತಾಂಶವನ್ನು navodaya.gov.in ರಂದು ಬಿಡುಗಡೆ ಮಾಡಿದೆ.  ಎನ್ವಿಎಸ್ ಪ್ರವೇಶ ಪರೀಕ್ಷೆಯನ್ನು 6 ನೇ ತರಗತಿಗೆ ನವೆಂಬರ್ 4, 2023 (ಹಂತ 1) ಮತ್ತು ಜನವರಿ 20, 2024 (ಹಂತ 2) ರಂದು ಎರಡು ಹಂತಗಳಲ್ಲಿ ನಡೆಸಲಾಯಿತು. 9…

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More
Women laughing

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More