ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

ಸಂಸದ ಬಿ ವೈ ರಾಘವೇಂದ್ರ ಖಾತೆಯಿಂದ 16 ಲಕ್ಷ ಎಗರಿಸಿದ‌ ಮುಂಬೈ ಹ್ಯಾಕರ್ |Hacker

ಸಂಸದ ಬಿ ವೈ ರಾಘವೇಂದ್ರ ರವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಹಣ ಲಪಟಾಯಿಸಿದ್ದ ಪ್ರಕರಣ ನಡೆದಿದೆ.  ಈ ಬಗ್ಗೆ ಸ್ವತಃ ಬಿ ವೈ ರಾಘವೇಂದ್ರ ರವರೇ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಮತ್ತು ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಹಣ ಹಿಂದಿರುಗುಸುವಲ್ಲಿ ಯಶಸ್ವಿಯಾಗಿದ್ದಾರೆ ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸಂಸದರ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ಅವರು ಯಾವುದೆ…

Read More

ಮನಮೋಹನ್ ಸಿಂಗ್ ನಿಧನ – ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸಭೆ

ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ‌ ಚಂದ್ರಮೌಳಿ 14ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್‌ರವರನ್ನು ಚಿಂತಕರು ಮತ್ತು ವಿದ್ವಾಂಸರಾಗಿ ಕರೆಯಲಾಗುತ್ತಿದ್ದು ನಿಗರ್ವಿಗಳಾದ ಇವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದರು.ಇವರು ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More

ರಿಪ್ಪನ್ ಪೇಟೆ : ರೈಲ್ವೇ ಹಳಿಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ರಿಪ್ಪನ್ ಪೇಟೆ : ರೈಲ್ವೇ ಹಳಿಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ An unidentified elderly man’s body was found on a railway track near Batanijaddu village in Ripponpet. Police suspect he was hit by the Mysuru–Talaguppa train. Investigation is underway. ರಿಪ್ಪನ್ ಪೇಟೆ, ಜು.31: ರಿಪ್ಪನ್ ಪೇಟೆ ಸಮೀಪದ ಬಟಾಣಿಜಡ್ಡು ಗ್ರಾಮದ ಬಳಿ ಇರುವ ರೈಲ್ವೇ ಹಳಿ ಮೇಲೆ ಅಪರಿಚಿತ ವೃದ್ಧನ ಶವ ಪತ್ತೆಯಾಗಿರುವ…

Read More

ಹೊಸನಗರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಈಗ ತಾಲೂಕು ಕಚೇರಿ ಕಟ್ಟಡದಲ್ಲೇ ಲಭ್ಯ

ಹೊಸನಗರ : ಹಲವಾರು ವರ್ಷಗಳಿಂದ ಪಟ್ಟಣದ ಚರ್ಚ್ ರಸ್ತೆಯ ಖಾಸಗಿ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಸೇವೆ ಇನ್ನು ಮುಂದೆ ತಾಲೂಕು ಕಚೇರಿಯ ಹಳೆಯ ಕಟ್ಟಡದ ಗ್ರಹರಕ್ಷಕದಳದ ಕಚೇರಿ ಮುಂಭಾಗದ ಕೊಠಡಿಯಲ್ಲಿ ಲಭ್ಯವಾಗಲಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಪ್ರಭಾವತಿ ತಿಳಿಸಿದ್ದಾರೆ.  ಸಾರ್ವಜನಿಕರು ಇನ್ನು ಮುಂದೆ ತಾಲೂಕು ಕಚೇರಿಯಲ್ಲಿ ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ. ನೋಂದಣಾಧಿಕಾರಿ ಕಛೇರಿ ಸ್ಥಳಾಂತರಿಸುವಂತೆ ಒತ್ತಾಯ  ಸಾರ್ವಜನಿಕರಿಗೆ ಅತ್ಯಾವಶ್ಯಕವಾದ ಉಪ ನೋಂದಣಾಧಿಕಾರಿಗಳ ಕಚೇರಿ ಸೇವೆ…

Read More

ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ

District Superintendent of Police Mithun Kumar informed in this regard that preliminary investigation has revealed that a family-related marital dispute may have been the main reason for the attack on the deceased youth. ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ Family feud behind brutal murder of youth in Vinobanagar ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್…

Read More

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.  2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Read More
Exit mobile version