ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ. ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಆಗಮಿಸಬೇಕಿತ್ತು. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಹಿರಿಯ ಅಧಿಕಾರಿಗಳು ಕೂಡ ಸಿದ್ಧತೆ ಪರಿಶೀಲನೆ ನಡೆಸಿದ್ದರು. ಆದರೆ ಪ್ರಧಾನಿ ಅವರು ಅಂದು ಭೇಟಿ ಕೊಡುವ ಕಾರ್ಯಕ್ರಮ ರದ್ದಾಗಿದೆ. ಪಂಚಾಯತ್‌ ರಾಜ್‌ ದಿನವಾದ ಹಿನ್ನೆಲೆಯಲ್ಲಿ ಆ ದಿನ ಪ್ರಧಾನಿಯವರು ಪಂಚಾಯತ್‌ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!…BNS

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ,…

Read More

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದ ಬಸ್ – ತಪ್ಪಿದ ಭಾರಿ ಅನಾಹುತ|sigandur

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊಳೆಬಾಗಿಲು ಸಮೀಪ ಶರಾವತಿ  ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಹೊಳಬಾಗಿಲಿನಲ್ಲಿ ಇಂದು ಘಟನೆ ನಡೆದಿದ್ದು, ಗಜಾನನ ಬಸ್ ರಿವರ್ಸ್ ಸಾಗರದಿಂದ ಕಟ್ಟಿನಕಾರುಗೆ ತೆರಳುತ್ತಿತ್ತು. ಲಾಂಚ್ ನಿಲ್ಲಿಸುವ ಸ್ಥಳದಲ್ಲಿ ರಿವರ್ಸ್ ತೆಗೆದುಕೊಳ್ಳುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನೀರಿಗೆ ಇಳಿದಿದೆ. ಇದರಿಂದ ಬಸ್’ನಲ್ಲಿದ್ದ ಜನರು ಕೂಗಿಕೊಂಡಿದ್ದರಿಂದ ಎಚ್ಚೆತ್ತ ಚಾಲಕ ಮೇಲಕ್ಕೆ ಚಲಿಸಲು ಯತ್ನಿಸಿದ್ದಾನೆ. ತತಕ್ಷಣವೇ ಎಚ್ಚೆತ್ತ ಸ್ಥಳೀಯರೂ ಸೇತುವೆ ಕಾಮಗಾರಿಗಾಗಿ…

Read More

ಯಜಮಾನನ ಜೀವ ಉಳಿಸಿದ ಸಾಕು ನಾಯಿ – ಗ್ರಾಮಸ್ಥರಿಂದ ಶ್ವಾನದ ಮೆರವಣಿಗೆ|Sooduru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ತಾನೇ ಸಾಕಿದ ನಾಯಿ ಪತ್ತೆ ಹಚ್ಚಿದ ವಿನೂತನ ಘಟನೆ ನಡೆದಿದೆ. ಮಾಲೀಕನನ್ನು ಸಾವಿನ ದವಡೆಯಿಂದ ಪಾರು ಮಾಡಿದ ನಾಯಿಯ ಸ್ವಾಮಿ ನಿಷ್ಠೆಗೆ ಇಡೀ ಸೂಡೂರು ಗ್ರಾಮವೇ ಹರ್ಷ ವ್ಯಕ್ತಪಡಿಸಿ ನಾಯಿಯ ಮೆರವಣಿಗೆ ಮಾಡಿದೆ. ನಿನ್ನೆ(ನ.12) ಬೆಳೆಗ್ಗೆ 6 ಗಂಟೆ ಸುಮಾರಿಗೆ ಮನೆಗೆ ಸೌದೆ ತರಲು ಎಂದು ಸೂಡೂರು ಗ್ರಾಮದ 50 ವರ್ಷ ವಯಸ್ಸಿನ ಶೇಖರಪ್ಪ ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ….

Read More

ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ

ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ A rare 15th-century Vijayanagara era inscription has been discovered at the Kalluru Basavanna Temple near Ripponpet, revealing historical land donation details ರಿಪ್ಪನ್‌ಪೇಟೆ: ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಸಾಮ್ರಾಜ್ಯದ ಕಾಲಕ್ಕೆ ಸೇರಿದ ಅಪರೂಪದ ‘ನಂದಿಗಂಬ ದಾನ ಶಾಸನ’ವೊಂದು ಪತ್ತೆಯಾಗಿದ್ದು, ಇದು ಈ ಭಾಗದ ಸ್ಥಳೀಯ ಇತಿಹಾಸದ ಮೇಲೆ…

Read More

ಶಾಸಕ ಹಾಲಪ್ಪನವರಿಗೆ ಚುನಾವಣೆ ಸಮೀಪಿಸುವಾಗ ಶರಾವತಿ ಸಂತ್ರಸ್ಥರು ನೆನಪಾಗುತ್ತಾರೆ – ಕಾಂಗ್ರೆಸ್ ಆರೋಪ|congress

ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ…

Read More

ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ|Inauguration

ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ  ರಿಪ್ಪನ್‌ಪೇಟೆ : ಶಾಸಕರಾದವರಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು ಜೊತೆಯಲ್ಲಿ ಅಭಿವೃದ್ದಿಗಾಗಿ ಸರ್ಕಾರದ ಅನುದಾನವನ್ನು ತರುವ ಎದೆಗಾರಿಕೆ ಇರಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ವ್ಯಾಪ್ತಿಯಲ್ಲಿ ಬರುವ ಸಾಗರ ತೀರ್ಥಹಳ್ಳಿ ಮಾರ್ಗದ ಅಂದಾಸುರ ಬಳಿಯಲ್ಲಿನ ಶಿಥಿಲಗೊಂಡ ಸಂಪರ್ಕ ಸೇತುವೆಗೆ 2.40 ಕೋಟಿ ವೆಚ್ಚದ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ…

Read More

ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application

ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ…

Read More

ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death

ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸಾಗರ…

Read More