Headlines

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read More

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…

Read More

ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..!

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..! ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ. ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಹೈಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾ. ನಾಗಪ್ರಸನ್ನ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218ರಡಿ ರಾಜ್ಯಪಾಲರು ನೀಡಿದ್ದ…

Read More

ರಿಪ್ಪನ್ ಪೇಟೆಯಲ್ಲಿ ‘ಗ್ರಾಮ ಒನ್‌’ ಕೇಂದ್ರಕ್ಕೆ ಚಾಲನೆ : ಒಂದೇ ಸೂರಿನಡಿ ಸಿಗಲಿದೆ 750 ಸರ್ಕಾರಿ ಸೇವೆಗಳು..!!

ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ‘ಗ್ರಾಮ ಒನ್‌’ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು,ಇದರ ಅಂಗವಾಗಿ ರಿಪ್ಪನ್ ಪೇಟೆ ಶಿವಮೊಗ್ಗ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಗ್ರಾಮ ಒನ್ ಕೇಂದ್ರವನ್ನು ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್‌…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

Ripponpete | 40 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧನಿಗೆ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

Ripponpete | 40 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧನಿಗೆ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸಿ ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿರುವ ಕಲ್ಲೂರು ಗ್ರಾಮದ ಬೂದ್ಯಪ್ಪ ಗೌಡರವರಿಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ಇಂದು ಕಲ್ಲೂರಿನ ವೀರ ಯೋಧ ಬೂದ್ಯಪ್ಪ ಗೌಡರವರ ನಿವಾಸಕ್ಕೆ…

Read More

ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More