ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!Wild corner

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!! ರಿಪ್ಪನ್‌ಪೇಟೆ : ಇಲ್ಲಿನ ಮಲ್ಲಾಪುರ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು ಸುತ್ತಮುತ್ತಲಿನ ರೈತರನ್ನು ಭಯಭೀತರನ್ನಾಗಿಸಿವೆ. ಗವಟೂರು ಗ್ರಾಮದ ಮಲ್ಲಾಪುರದ ಎಂ.ವೈ.ನಾಗರಾಜಗೌಡ ಎಂಬುವವರ ಜಮೀನಿನಲ್ಲಿ ಇಂದು ಮುಂಜಾನೆಯಲ್ಲಿ ಕಾಡು ಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ ರೈತಾಪಿ ವರ್ಗ ಮುಂಜಾನೆ ತಮ್ಮ ತೋಟ ಮತ್ತು ಗದ್ದೆಗಳಿಗೆ ಹೋಗಿ ಬರುವ ಪದ್ದತಿ. ಆದರೆ ಇಂದು ಮುಂಜಾನೆ ಎಂದಿನಂತೆ ರೈತ ತನ್ನ ತೋಟಕ್ಕೆ ಹೋಗುವ ದಾರಿಯಲ್ಲಿ ದಿಢೀರ್ ಕಾಣಿಸಿಕೊಂಡ ಕಾಡುಕೋಣಗಳ ಹಿಂಡನ್ನು ಕಂಡು ಗಾಬರಿಯಿಂದ ಮನೆಗೆ…

Read More

ಪ್ರವಾಸೋದ್ಯಮ ಇಲಾಖೆಯಿಂದ ಬಂಪರ್ ಅವಕಾಶ: ಮೊಬೈಲ್ ಕ್ಯಾಂಟೀನ್‌ಗೆ ಲಕ್ಷಾಂತರ ಸಹಾಯಧನ – ಇಂದೇ ಅರ್ಜಿ ಹಾಕಿ!

The Tourism Department has invited applications for subsidy under the Mobile Canteen Scheme 2025-26 in Shivamogga district. Eligible SC and ST candidates can apply to receive financial assistance for purchasing mobile canteen vehicles. Last date to apply is March 13 ಶಿವಮೊಗ್ಗ: ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಜೊತೆಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide

ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…

Read More

ಮಾ.4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ ವಿಸ್ತರಣೆ : ಶಾಲಾ ಕಾಲೇಜು ನಾಳೆಯಿಂದ ಆರಂಭ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲೆ, ಕಾಲೇಜುಗಳು ಪ್ರಾರಂಭ ಹರ್ಷ ಹಿಂದೂ…

Read More

ರಂಭಾಪುರಿ ಶ್ರೀಗಳ ಕಾರು ಅಪಘಾತ – ತಪ್ಪಿದ ಭಾರಿ ಅನಾಹುತ|accident

ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ರಂಭಾಪುರಿ ಶ್ರೀಗಳಿದ್ದ ಕಾರಿಗೆ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಚಿರಸ್ತಹಳ್ಳಿಯ ತಿರುವಿನಲ್ಲಿ ನಡೆದಿದೆ. ರಂಭಾಪುರಿ ಶ್ರೀಗಳು ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಶ್ರೀಗಳು ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಹರಿಹರದಿಂದ ಹರಪನಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದಾಗ ಶ್ರಿಗಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀಗಳ ಕಾರಿನ ಮೇಲೆ ಹಾರಿ ಬಿದ್ದಿದ್ದಾರೆ. …

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ‌ ಮೌಲ್ಯದ 9.5 KG ಚಿನ್ನ ವಶ

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.  ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.  ಇವತ್ತು ಬೆಳಗ್ಗೆ…

Read More

ಶವವಾಗಿ ಪತ್ತೆಯಾದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ : ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಪತ್ತೆ

ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ರವರ ಶವ ಕೊನೆಗೂ ಪಟಗುಪ್ಪ ಹೊಳೆಯಲ್ಲಿ  ಪತ್ತೆಯಾಗಿದೆ. ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಕೂಡಲೇ ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದ ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆದಿತ್ತು.ಆದರೆ ಮೂರು ದಿನ ಸತತವಾಗಿ ಶೋಧ ಕಾರ್ಯ ನಡೆಸಿದರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪಟಗುಪ್ಪೆ ಹೊಳೆಯಲ್ಲಿಯೇ ಪತ್ತೆಯಾಗಿದೆ. ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ…

Read More