Headlines

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ  ಅಲ್ಲಗೆಳೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್…

Read More

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಬಡ ಮಹಿಳೆಯ ಮನೆಯನ್ನು ಒಡೆದು ಹಾಕಿದ್ದು ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಧೈರ್ಯ ತುಂಬಿ ಸಹಾಯದ ಭರವಸೆ ನೀಡಿದ್ದಾರೆ. ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ ಈ ಹಿನ್ನಲೆಯಲ್ಲಿ ಸಾಗರ ರಸ್ತೆಯ ಬಡ…

Read More

ಆನಂದಪುರ ಸಮೀಪದ ತಾವರೆಹಳ್ಳಿಯ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ|death

ಆನಂದಪುರ : ಇಲ್ಲಿನ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆನಂದಪುರ ಬಸವನ ಬೀದಿ ನಿವಾಸಿ  ಶರತ್ (28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಆನಂದಪುರದ ಬಸವನ ಬೀದಿಯ ನಿವಾಸಿ ಮಾಜಿ  ಜಿಲ್ಲಾ ಪಂಚಾಯತ್ ಸದಸ್ಯರಾದ  ಗೋಪಾಲ್ ರವರ ಮಗ ಶರತ್ ಆನಂದಪುರ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ .  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ದೇಹ ದೊರಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದಿಲ್ಲ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು…

Read More

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಸಾವು – ಸಾವಿನ ಸುತ್ತ ಅನುಮಾನದ ಹುತ್ತ|crime news

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ  ಹೊಡೆದು ಪರಾರಿಯಾಗಿದ್ದಾರೆ.  ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ…

Read More

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ ಶಿವಮೊಗ್ಗ : ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ. ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…

Read More