ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು. ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read More

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.!

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.! ಹೊಸನಗರ : ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ. ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನವೆಸಗಲಾಗಿದೆ ಎನ್ನಲಾಗುತಿದ್ದು ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ,ಪೋಲಿಸರು ಮತ್ತು…

Read More

Ripponpete | ವಾರದ ಸಂತೆ ಮೀರಿಸಿದ ಹಾರೋಹಿತ್ಲು ಸರ್ಕಾರಿ ಶಾಲೆಯ ಮಕ್ಕಳ ಸಂತೆ

ವಾರದ ಸಂತೆ ಮೀರಿಸಿದ ಹಾರೋಹಿತ್ಲು ಶಾಲೆಯ ಮಕ್ಕಳ ಸಂತೆ ರಿಪ್ಪನ್ ಪೇಟೆ :ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ತಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು  ಬುಧವಾರ ಆಯೋಜಿಸಲಾಗಿತ್ತು. ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಈ ಅಪರೂಪದ  ಮಕ್ಕಳ ಸಂತೆ…

Read More

ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ | Dr Bro

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ ತೀರ್ಥಹಳ್ಳಿ: ಕರ್ನಾಟಕದ ಪ್ರಸಿದ್ಧ ಯೂಟ್ಯೂಬರ್ಸ್ ಗಳು ಮಲೆನಾಡಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿ, ಮಲೆನಾಡ ಹೆಬ್ಬಾಗಿಲಾದ ತೀರ್ಥಹಳ್ಳಿ ತಾಲೂಕಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಪ್ರಸಿದ್ಧ ಯೂಟ್ಯೂಬರ್ ಗಳಾದ ಡಾ, ಬ್ರೋ ಪ್ಲೇಯಿಂಗ್ ಪಾಸ್ಪೋರ್ಟ್, ಗ್ಲೋಬಲ್ ಕನ್ನಡಿಗ ಈ ಮೂವರು ಕೂಡ ಒಟ್ಟಿಗೆ ಮಲೆನಾಡಿನ ಸ್ಥಳಗಳಿಗೆ ಭೇಟಿ ನೀಡಿ ಇಲ್ಲಿನ ಪರಿಸರ ನೋಡಿ ಸಂಭ್ರಮಪಟ್ಟಿದ್ದಾರೆ. ಆಗುಂಬೆ, ಶೃಂಗೇರಿ ಹಾಗೂ ಸುತ್ತಮುತ್ತ ಸ್ಥಳಗಳಿಗೆ ಭೇಟಿ ನೀಡಿ…

Read More

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು

ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ…

Read More
Exit mobile version