ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು….

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ ಕಾಳಿಂಗ ಸರ್ಪ ಪ್ರತ್ಯಕ್ಷ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ  ಪುರಮಠ ಗ್ರಾಮದ ಗೌರಮ್ಮ ಎಂಬುವವರ ಮನೆಯ ಕಾರ್ ಶೆಡ್ ನಲ್ಲಿ ಇಂದು ರಾತ್ರಿ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿದೆ. ಮನೆಯ ಕಾರ್ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ನೋಡಿದ ಮನೆಯವರು ಭಯಭೀತರಾಗಿ ತತ್ತಕ್ಷಣ ಉರಗ ತಜ್ಞ ಬೆಳ್ಳೂರು ನಾಗರಾಜ್ ಗೆ ಕರೆ ಮಾಡಿದ್ದಾರೆ. ವಿಷಯ…

Read More

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳು ಹಾಗೂ ಸಂಸ್ಕೃತಿ ಸಂಪ್ರದಾಯಗಳ ಮಹತ್ವ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದವರು ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಹಕಾರದಿಂದ ನಡೆಸಿದ ಸಂಕ್ರಾಂತಿ…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More