Headlines

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ  ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.  ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More

ಹಾಲುಗುಡ್ಡೆ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ ನಿಧನ|rpet

ನಿಧನ ವಾರ್ತೆ  ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) 84 ವರ್ಷ  ಅವರು ವಯೊಸಹಜದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.   ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹಾಲುಗುಡ್ಡೆಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ಇಂದು ಸಂಜೆ ನೆರವೇರಿತು.

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಬಣ್ಣಹಚ್ಚಿದ ಪ್ರಕರಣ: ಕರವೇ ಹಾಗೂ ಕಸ್ತೂರಿ ಕನ್ನಡ ಸಂಘದಿಂದ ಭಾರಿ ಪ್ರತಿಭಟನೆ

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ,ಕಲಾ ಕೌಸ್ತುಭ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ರಿಪ್ಪನ್’ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ…

Read More

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲ ಕೃಷ್ಣ | GKB

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ  : ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು,ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನೇರಲ ಮನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read More
Exit mobile version