Headlines

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ  ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…

Read More

ರಿಪ್ಪನ್‌ಪೇಟೆ : ಅನಾಥ ನಾಯಿ ಮರಿಗಳ ಆರೈಕೆ – ಮಾನವೀಯತೆ ಮೆರೆದ ಪಶು ಪರಿವೀಕ್ಷಕ|rpet

ಮಾನವೀಯತೆ ಮೆರೆದ  ಪಶು ಪರಿವೀಕ್ಷಕ ವಿ ರಂಗಪ್ಪ ರಿಪ್ಪನ್ ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ  ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ ಪಟ್ಟಣದ ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು. ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ …

Read More

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.  ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…

Read More

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More

ಸಂಸದ ಬಿ ವೈ ರಾಘವೇಂದ್ರ ಖಾತೆಯಿಂದ 16 ಲಕ್ಷ ಎಗರಿಸಿದ‌ ಮುಂಬೈ ಹ್ಯಾಕರ್ |Hacker

ಸಂಸದ ಬಿ ವೈ ರಾಘವೇಂದ್ರ ರವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಹಣ ಲಪಟಾಯಿಸಿದ್ದ ಪ್ರಕರಣ ನಡೆದಿದೆ.  ಈ ಬಗ್ಗೆ ಸ್ವತಃ ಬಿ ವೈ ರಾಘವೇಂದ್ರ ರವರೇ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಮತ್ತು ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಹಣ ಹಿಂದಿರುಗುಸುವಲ್ಲಿ ಯಶಸ್ವಿಯಾಗಿದ್ದಾರೆ ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸಂಸದರ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ಅವರು ಯಾವುದೆ…

Read More

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…

Read More

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ Janahita Ranga state coordinator Watagodu Suresh questions national party leaders over protests demanding Hosanagara constituency formation, calling the movement politically motivated. ರಿಪ್ಪನ್ ಪೇಟೆ: ಸರ್ಕಾರದಲ್ಲಿ ಶಾಸನ ರೂಪಿಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರು ಹೊಸನಗರ ಕ್ಷೇತ್ರ ರಚನೆ ವಿಷಯದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದು ಆಶ್ಚರ್ಯಕರ ಬೆಳವಣಿಗೆಯಾಗಿದೆ ಎಂದು ಜನಹಿತ…

Read More
Exit mobile version