Headlines

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news ಮಲೆನಾಡು ಭಾಗದಲ್ಲಿ ಅಡಿಕೆ ಕಳ್ಳತನವೆಸಗುತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ…

Read More

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ  ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ  ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

Thirthahalli | ಮಾಲು ಸಮೇತ ಚುಕ್ಕೆ ಜಿಂಕೆ ಬೇಟೆಗಾರನ ಬಂಧನ

ತೀರ್ಥಹಳ್ಳಿ – ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ ಬೇಟೆಗಾರನನ್ನು  ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ. ಇನ್ನೂ…

Read More

ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :

ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು  ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…

Read More

ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ

A secret illegal gun unit operating from an old house was busted in Shivamogga as police seized 7 country-made firearms and arrested the accused.Police in Shivamogga busted an illegal country-made gun manufacturing unit, seizing 7 firearms and arresting a 67-year-old accused. ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ ಶಿವಮೊಗ್ಗ…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More

ಹಾರನಹಳ್ಳಿ : ನೇಣು ಬಿಗಿದುಕೊಂಡು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ :

ಹಾರನಹಳ್ಳಿ : ಪಟ್ಟಣದ ವ್ಯಾಪ್ತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಏಳನೇ ತರಗತಿಯ ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.  ಹದಿಹರೆಯದ ಬಾಲಕ, ಬಾಲಕಿಯರಲ್ಲಿ ಇತ್ತೀಚಿನ ದಿನಗಳಲ್ಲಿ…

Read More