ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More

ರಿಪ್ಪನ್ ಪೇಟೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದಿದೆ.ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೇಜಿನ 2nd ಬಿಕಾಂ ನ ಎಲ್ಲಾ ವಿದ್ಯಾರ್ಥಿಗಳ ಸ್ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ.  ಕೂಡಲೇ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ…

Read More

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ ರಿಪ್ಪನ್‌ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ. ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ…

Read More

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More

ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ  ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9  ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಸಾಗರದ ಬಳಿ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಬಳಿ ಹತ್ತಿರ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ನಿನ್ನೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಮೃತ ಪಟ್ಟಿದ ವ್ಯಕ್ತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೋಕ್ ನ ನಾಗನೂರು ಬಸವರಾಜ್ (36) ಎಂದು ಗುರುತು ಪತ್ತೆಮಾಡಿ, ಸಾಗರದ ರೈಲ್ವೆ ಪೋಲೀಸರು ಆತನ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾರೆ. ಮೃತ ಬಸವರಾಜ್ ಅವರು ಸಾಗರ ದ ಬಿ ಹೆಚ್ ರಸ್ತೆ ಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತಿದ್ದರು.ರೈಲಿಗೆ ಸಿಲುಕಿ ಸಾವನಪ್ಪಲು ಕಾರಣ ಏನು ಎಂಬುದನ್ನು ಪೊಲೀಸ್ ರು ತನಿಖೆ…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ | Soraba

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್  ಪುಟ್ಟ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಬಾಲಕಿಯೊಬ್ಬಳು ಮನೆಯ ಬಾಗಿಲು ತೆರೆದುಕೊಂಡು ಹೊರಕ್ಕೆ ಬರುತ್ತಾಳೆ. ರಸ್ತೆಯ ಇನ್ನೊಂದು ಬದಿಗೆ ಹೋಗಬೇಕಿದ್ದ ಬಾಲಕಿ ಗುಡುಗುಡು ಅಂತಾ ಓಡಿ ಬರುತ್ತಾಳೆ. ಇತ್ತ ಇನ್ನೊಂದು ಬದಿಯಲ್ಲಿ ನಾಲ್ಕು ಬೀದಿ ನಾಯಿಗಳು ನಿಂತಿರುತ್ತವೆ. ಇವುಗಳ ಪೈಕಿ…

Read More