Headlines

ರಿಪ್ಪನ್ ಪೇಟೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಗುರುವಾರ ಕೆರೆಹಳ್ಳಿ ಹೋಬಳಿಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಗಳ ಪಟ್ಟಿ : 10:00 AM:- ರಿಪ್ಪನಪೇಟೆ ಗ್ರಾ.ಪಂ, ಕುಕ್ಕಳಲೆ ರಸ್ತೆಯಿಂದ ನಿಂಗಪ್ಪ ಪುರುಷೋತ್ತಮ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ) 10:30 AM:- ತಮ್ಮಡಿಕೊಪ್ಪ ಧನಂಜಯ್ ಇವರ ಮನೆ ಭೇಟಿ. 11:00…

Read More

ಹೊಸನಗರ ಪೊಲೀಸರ ಭರ್ಜರಿ ಭೇಟೆ : ಮೀನು ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ :

ಹೊಸನಗರ: ಇಲ್ಲಿನ ಸಮೀಪದ ಮಾವಿನಕೊಪ್ಪ ಬಳಿ ಇಂದು ಬೆಳಗಿನ ಜಾವ ಮೀನು ತುಂಬಿದ್ದ ಗೂಡ್ಸ್ ಗಾಡಿಯಲ್ಲಿ ಸುಮಾರು ಒಂದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.  ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್ ರವರ ನೇತೃತ್ವದ ತಂಡ ಇಂದು ಬೆಳಗಿನಜಾವ ಮಿಂಚಿನ ದಾಳಿ ನಡೆಸಿ ಒಂದು ಕೆ.ಜಿ ಗಾಂಜಾ ಹಾಗೂ ಆರೋಪಿ ಸಹಿತ ಒಂದು ಗೂಡ್ಸ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಡಿ.ವೈ.ಎಸ್.ಪಿಯವರ ಆದೇಶದ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಧುಸೂಧನ್‌ರವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆಸಲಾಗಿದ್ದು ಬಟ್ಟೆಮಲ್ಲಪ್ಪದಿಂದ ಬರುತ್ತಿದ್ದ ಮೀನು ತುಂಬಿದ್ದ ಗೂಡ್ಸ್ ಆಟೋದಲ್ಲಿ…

Read More

ಊಟ ಮಾಡುತಿದ್ದ ಮಗನಿಗೆ ಚೂರಿ ಇರಿದ ತಂದೆ : ಹೊಸನಗರದಲ್ಲೊಂದು ವಿಚಿತ್ರ ಘಟನೆ

ಹೊಸನಗರ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಹೆಸರಾಂತ ಖಾಸಗಿ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ ಊಟ ಮಾಡುತಿದ್ದ ಮಗನಿಗೆ ಸ್ವತಃ ತಂದೆಯೇ ಏಕಾಏಕಿ ಬಂದು ಚೂರಿ‌ ಇರಿದಿರುವ ಘಟನೆ ನಡೆದಿದೆ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗಾದಲ್ಲಿ ವಾಸ್ತವ್ಯ ಹೊಂದಿರುವ ಗೊರಗೋಡಿನ ಜಿ.ಆರ್ ತೀರ್ಥೇಶ್ ರವರು ಊಟ ಮಾಡುವ ವೇಳೆ ಏಕಾಏಕಿ ಹೋಟೆಲ್‌ಗೆ ಬಂದ ಅವರ ತಂದೆ ಸಂಕ್ಲಾಪುರ ರಾಜಪ್ಪ ಗೌಡ ಎಂಬುವವರು ಊಟ ಮಾಡುತ್ತಿದ್ದ ತೀರ್ಥೇಶ್ ಎಂಬುವವರಿಗೆ ಚಾಕುವಿನಿಂದ ಇರಿದಿದ್ದು ತೀರ್ಥೇಶ್ ರವರ ಬೆನ್ನು ಕೈ ಹಾಗೂ ಕಿಬ್ಬೊಟ್ಟೆಗೆ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಾರ್ವಜನಿಕರಿಗೆ ಸಮರ್ಪಕವಾಗಿ ಸ್ಪಂದಿಸುತಿದ್ದು ಯಾವುದೇ ರೀತಿಯಲ್ಲಿಯೂ ತೊಂದರೆಯಾಗುತ್ತಿಲ್ಲ ಬಿಜೆಪಿ ಪಕ್ಷದ ಮುಖಂಡರು ಶಾಸಕ ಬೇಳೂರು ಗೋಪಾಲಕೃಷ್ಣ ರವರ ಕಾರ್ಯ ವೈಖರಿಯನ್ನು ಸಹಿಸದೇ ಆಸ್ಪತ್ರೆಯ ಬಗ್ಗೆ ನಿರಾಧಾರ ಆರೋಪ ಮಾಡುತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಹೇಳಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ…

Read More

ಹಣಗೆರೆಕಟ್ಟೆಯಲ್ಲಿ ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ !!!! ದೂರು ದಾಖಲು

ತೀರ್ಥಹಳ್ಳಿ : ಹಣಗೆರೆಕಟ್ಟೆ ದರ್ಗಾ ಮತ್ತು ದೇವಸ್ಥಾನಕ್ಕೆ ಬಂದಿದ್ದ ಚನ್ನಗಿರಿ ತಾಲೂಕಿನ ಮೂವರು ಪ್ರವಾಸಿಗರು.ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸಿಬ್ಬಂದಿಯ ಮೊಬೈಲ್ ನ್ನ ನೆಲಕ್ಕೆ ಕುಟ್ಟಿ ಹಾಳು ಮಾಡಿರುವ ಘಟನೆ ಭಾನುವಾರ ನಡೆದಿದೆ. ಹಣಗೆರೆಕಟ್ಟೆಯಲ್ಲಿನ ಹಜರತ್ ಸೈಯ್ಯದ್ ಸಾದತ್ ದರ್ಗಾ ಹಾಗೂ  ಶ್ರೀ ಭೂತರಾಯ ಚೌಡೇಶ್ವರಿ ದೇಗುಲಕ್ಕೆ ಬಂದ ಚನ್ನಗಿರಿ ತಾಲೂಕು ಬೆಂಕಿಕೆರೆ ನಿವಾಸಿಗಳಾದ ಹರೀಶ್, ಸೋಮಣ್ಣ, ಚಂದ್ರಪ್ಪ ಸೇರಿಕೊಂಡು ಅರಣ್ಯ ಜಾಗದಲ್ಲಿ ಮದ್ಯ ಸೇವನೆಗೆ ಮುಂದಾಗಿದ್ದಾರೆ. ಈ ವೇಳೆ ಪ್ಲಾಸ್ಟಿಕ್…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More

ಶಿವಮೊಗ್ಗ ಕೋರ್ಟ್ ನ ನ್ಯಾಯದೀಶರಿಗೆ ಹೃದಯಾಘಾತ : ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ರವಾನೆ

 ಶಿವಮೊಗ್ಗ ಕೋರ್ಟ್ ನ್ಯಾಯಾಧೀಶರಿಗೆ ಹೃದಯಘಾತವಾಗಿದ್ದು, ಝೀರೋ ಟ್ರಾಫಿಕ್​ನಲ್ಲಿ ತುಮಕೂರು ಮೂಲಕ ಬೆಂಗಳೂರಿಗೆ ರವಾನಿಸಲಾಗುತ್ತಿದೆ. ನ್ಯಾಯಾಧೀಶ ಸದಾನಂದ ಎಂ ಕಲಾಲ್ (61) ರವರಿಗೆ ಹೃದಯಾಘಾತವಾಗಿದೆ. ಸದ್ಯ ಶಿವಮೊಗ್ಗದಿಂದ ಆಂಬ್ಯುಲೆನ್ಸ್​ನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದ್ದು, ಮಾರ್ಗಮಧ್ಯೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಲಾಗಿದೆ. ನಂತರ ತುಮಕೂರು ನಗರದ ಮೂಲಕ ಬೆಂಗಳೂರಿಗೆ ಝೀರೋ ಟ್ರಾಫಿಕ್​ನಲ್ಲಿ ರವಾನಿಸಲಾಗುತ್ತದೆ.

Read More

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ HOSANAGARA | B.Com student of Kodachadri College committed HOSANAGARA | B.Com student of Kodachadri College committed ಸುಇಚಿದೆ HOSANAGARA | B.Com student of Kodachadri College committed ಸುಇಚಿದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ….

Read More

ಯುವತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

A 17-year-old girl, Shashikala from Udri Waddageri village in Soraba taluk of Shivamogga district, has been reported missing since February 1. Police have appealed to the public for information. ಸೊರಬ ತಾಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ 17 ವರ್ಷದ ಶಶಿಕಲಾ ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಫೆಬ್ರವರಿ 1ರಂದು ‘ಗೇಟ್ ಹತ್ತಿರ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಶಶಿಕಲಾ…

Read More