Headlines

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ|Sagara news

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ ಸಾಗರ : ತಮ್ಮ ಕಚೇರಿಯ ನೌಕರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಆತನಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.  ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ನಿವೃತ್ತಿಯಾದ ನೌಕರ ಕೃಷ್ಣಪ್ಪ ಅವರನ್ನ ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರದಂದು…

Read More

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು!

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು! ಸಾಗರ: ಸಾಗರ ನಗರದಲ್ಲಿ ಗೋ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ನವೆಂಬರ್ 7ರ ಮಧ್ಯರಾತ್ರಿ ಐಷಾರಾಮಿ ಕಾರಿನಲ್ಲಿ ಹಸುವನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಸಾಗರದ ಅಣಲೆಕೊಪ್ಪ ಟ್ಯಾಕ್ಸ್ ಆಫೀಸ್ ರಸ್ತೆಯ ಪಾರ್ಕ್‌ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಹಾಗೂ ದೂರು ನಂಬ‌ರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಫಾರ್ಚುನ‌ರ್ ಕಾರಿನಲ್ಲಿ…

Read More

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಪ್ರಣತಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಅತ್ಯುನ್ನತ ಶ್ರೇಣಿ|pranati

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಪ್ರಣತಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಅತ್ಯುನ್ನತ ಶ್ರೇಣಿ ರಿಪ್ಪನ್‌ಪೇಟೆ : ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹಿಂದೂಸ್ತಾನಿ ಸಂಗೀತ ಜೂನಿಯರ್‌ ವಿಭಾಗದ ಪರೀಕ್ಷೆಯಲ್ಲಿ ಪಟ್ಟಣದ ಗಾನ ಕೋಗಿಲೆ ಎಂದೆ ಖ್ಯಾತಿಯಾಗಿರುವ ಯುವ ಪ್ರತಿಭೆ ಪ್ರಣತಿ ಅಣ್ಣಪ್ಪ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಾಲೂಕ್ ,ಜಿಲ್ಲಾ ,ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿರುವ ಪ್ರಣತಿ ಅಣ್ಣಪ್ಪ…

Read More

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ  ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ  ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ  ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೈಡ್ – ಆವರಣದಲ್ಲಿ ಪತ್ತೆಯಾಯ್ತು ಮೊಬೈಲ್,ಬೀಡಿ ಬೆಂಕಿಪೊಟ್ಟಣ|raid

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಅತಿಥ್ಯ ಮುಂದುವರೆದಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆ ವಿಧಿಸಿ ಸಮಾಜದಲ್ಲಿ ಸುಧಾರಿತ ವ್ಯಕ್ತಿಗಳಾಗಿ ಹೊರಗೆ ಬರಲಿ ಎಂಬ ಕಲ್ಪನೆ ಕಲ್ಪನೆಯಾಗಿ ಉಳಿದಿದೆ. ಸುಧಾರಿತ ವ್ಯಕ್ತಿಗಳಾಗುವ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲು, ಬೀಡಿಗಳು, ಗಾಂಜಾಗಳು ಸಪ್ಲೆ ಆಗುತ್ತಿವೆ ಎಂದರೆ ಅಚ್ಚರಿ ಪಡುವಂತಾಗಿದೆ. ಜೈಲು ಸಿಬ್ಬಂದಿಗಳೇ ಅಪರಾಧಿಗಳ ಜೊತೆ ಕೈ ಜೋಡಿಸುತ್ತಿದ್ದಾರಾ ಎಂಬ ಅನುಮಾನ ಹೆಚ್ಚಾಗಿದೆ. ಈ ಅನುಮಾನಕ್ಕೆ ಈ ಎಫ್ಐಆರ್ ಪುಷ್ಠಿ ನೀಡುತ್ತಿದೆ. ಅ. 21 ರಂದು ಕೇಂದ್ರ ಕಾರಾಗೃಹದಲ್ಲಿ ತುಂಗ…

Read More
Exit mobile version