Headlines

ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ  ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ  ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ|eid milad

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ

Parents, who understand the importance of education, are placing more faith in government schools. He said that teachers and parents bear equal responsibility in shaping the future of their children and should provide opportunities for sports and cultural activities along with academic studies. ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ…

Read More

ಸೊರಬ ತಾಲೂಕಿನಲ್ಲಿ ಮಳೆಯ ಅಬ್ಬರ : ಹಲವೆಡೆ ಪ್ರವಾಹ

ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ. ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್ ಆಗಿ ರಸ್ತೆಗಳಮೇಲೆ  ಅಪಾಯದಮಟ್ಟ  ಮೀರಿ ನೀರು ಹರಿಯುತ್ತಿದ್ದು ವಾಹನಗಳು ಸಂಚರಿಸದಂತೆ  ಸೊರಬ ಪೋಲೀಸ್ ಇಲಾಖೆಯವರು ರಸ್ತೆಗೆ ಅಡ್ಡವಾಗಿ  ಬ್ಯಾರಿಕೇಡ್ ಅಳವಡಿಸಿದ್ದಾರೆ, ಹಾಗೂ ಯಾವುದೇ ರೀತಿಯ  ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ…

Read More

ಮತ್ತು ಬರಿಸುವ ಔಷದಿ ನೀಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರವಾಸದ ನೆಪದಲ್ಲಿ ಇಬ್ಬರು ಯುವಕರಿಂದ ದುಷ್ಕೃತ್ಯ|pocso case

ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.. ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ‌. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ…

Read More

ಕೆಂಚನಾಲ ಗ್ರಾಮದಲ್ಲಿ ರೈಲು ನಿಲುಗಡೆಗೆ ಆಗ್ರಹಿಸಿ ಮನವಿ::

ರಿಪ್ಪನ್ ಪೇಟೆ: ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ಮೈಸೂರು-ಬೆಂಗಳೂರು- ಶಿವಮೊಗ್ಗ- ತಾಳಗುಪ್ಪ ಪ್ಯಾಸೆಂಜರ್ ರೈಲು ನಿಲ್ದಾಣಕ್ಕೆ ಆಗ್ರಹಿಸಿ ಮಾನ್ಯ ಸಂಸದರಾದ ಬಿ ವೈ ರಾಘವೇಂದ್ರ ಹಾಗೂ ಶಾಸಕ ಮತ್ತು MSIL ಅಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ ನವರಿಗೆ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಮತ್ತು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಮನವಿ ಪತ್ರ ಸಲ್ಲಿಸಿದರು. ಈ ಕುರಿತು ರಿಪ್ಪನ್ ಪೇಟೆ ಸಭಾಭವನದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ರವರು…

Read More

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ  ರಿಪ್ಪನ್‌ಪೇಟೆ : ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಪಟ್ಟಣದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು “ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ” ಎಂಬ ಘೋಷ ವಾಕ್ಯದಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನೀರು,ಕಾಳು ಮತ್ತು ತೊಟ್ಟಿಯನ್ನು ಹಿಡಿದುಕೊಂಡು ಕಾಡಿಗೆ ತೆರಳಿ ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಹೌದು.. ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ…

Read More

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ. ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಆಗಮಿಸಬೇಕಿತ್ತು. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಹಿರಿಯ ಅಧಿಕಾರಿಗಳು ಕೂಡ ಸಿದ್ಧತೆ ಪರಿಶೀಲನೆ ನಡೆಸಿದ್ದರು. ಆದರೆ ಪ್ರಧಾನಿ ಅವರು ಅಂದು ಭೇಟಿ ಕೊಡುವ ಕಾರ್ಯಕ್ರಮ ರದ್ದಾಗಿದೆ. ಪಂಚಾಯತ್‌ ರಾಜ್‌ ದಿನವಾದ ಹಿನ್ನೆಲೆಯಲ್ಲಿ ಆ ದಿನ ಪ್ರಧಾನಿಯವರು ಪಂಚಾಯತ್‌ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು…

Read More