ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ
ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಮನೆ ವಿಭಾಗದ ಸಮುದಾಯ ಸಂಘಟನಾಧಿಕಾರಿ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರಿ ದಾಳಿ ನಡೆಸಿ ಬಂಧಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಶಿಧರ ಎ ಪಿ (೫೭) ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ವಾಸಿ ಮೊಹಮ್ಮದ್ ಆಸೀಫ್ ಉಲ್ಲಾ ಎನ್ನುವವರು ಬೊಮ್ಮನಕಟ್ಟೆಯಲ್ಲಿ ಅಮ್ಜದ್ ಅಲಿ ಎನ್ನುವವರಿಂದ ಮನೆಯನ್ನು ಖರೀದಿಸಿದ್ದರು. ಈ ಮನೆಯನ್ನು…