ಶಿವಮೊಗ್ಗದ ಕವಯತ್ರಿ ನಿತ್ಯಶ್ರೀ ಗೆ ಒಲಿದ ರಾಜ್ಯ ಮಟ್ಟದ ಉತ್ತಿಷ್ಟ ಸಾಧಕ ಪ್ರಶಸ್ತಿ :

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ…

Read More

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಭದ್ರಾವತಿ ನಗರದಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿ : ಶಾಲೆಗಳಿಗೆ ರಜೆ ಘೋಷಣೆ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು  ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ರವರು ಆದೇಶ ಹೊರಡಿಸಿದ್ದಾರೆ. ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು…

Read More

ಮಾಜಿ ಶಾಸಕ ಬಿ ಸ್ವಾಮಿರಾವ್ ರವರಿಗೆ ಡಿ.ದೇವರಾಜ್ ಅರಸು ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರಿಗೆ ಮನವಿ :

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ರವರ ಜನ್ಮ ದಿನದ ಅಂಗವಾಗಿ ನೀಡುವ ಡಿ. ದೇವರಾಜ ಅರಸು 2021-22 ರ ಸಾಲಿನ ಪ್ರಶಸ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರಾದ ಬಿ. ಸ್ವಾಮಿರಾವ್ ರವರಿಗೆ ನೀಡಲು ಕರ್ನಾಟಕ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ…

Read More

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ವಾಹನಗಳ ಸಂಚಾರ ಕಳೆದ ಎರಡು ವಾರಗಳಿಂದಲೂ ಸ್ಥಗಿತಗೊಂಡಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಪರದಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲ ತುರ್ತು ಸಂದರ್ಭದಲ್ಲಿ ಗರ್ಭಿಣಿಯರು, ಅಪಘಾತಕ್ಕೆ ಒಳಗಾದ ಗಾಯಾಳುಗಳಿಗೆ…

Read More

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ A 52-year-old Anganwadi assistant was brutally murdered near Belagihalli in Shiralkoppa of Shikaripura taluk, Shivamogga district. Police have registered a case and launched an investigation to trace the accused. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬೆಳಗಿಯಲ್ಲಿ ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

ರಿಪ್ಪನ್‌ಪೇಟೆಯ ವಿವಿಧೆಡೆ 79ನೇ ಸ್ವಾತಂತ್ಯ ಸಂಭ್ರಮ

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ಯ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ಯ್ಯೋತ್ಸವ ಸಂಭ್ರಮ ಸಡಗರದೊಂದಿಗೆ ವಿವಿಧೆಡೆಯಲ್ಲಿ ಜರುಗಿತು. ಗ್ರಾಮ ಪಂಚಾಯ್ತಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಆಂಜನೇಯ , ನಾಡ ಕಛೇರಿಯಲ್ಲಿ ಉಪತಹಶೀಲ್ದಾರ್ ಗೌತಮ್, ಬಿ.ಸಿ.ಎಂ ವಸತಿ ನಿಲಯದಲ್ಲಿ ಮೇಲ್ವಿಚಾರಕಿ ಸುಮಿತ್ರಬಾಯಿ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ ಸಂತೋಷ, ಬರುವೆ ಸರ್ಕಾರಿ…

Read More
Exit mobile version