ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…

Read More

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌!

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌! ಊಟ ಕೇಳಿದ ಆರೋಪಿ ಅಧಿಕಾರಿಗಳನ್ನು ಯಾಮಾರಿಸಿ ಪರಾರಿ; ಹೊಸನಗರದಲ್ಲಿ ಪ್ರಕರಣ ದಾಖಲು A 36-year-old accused escaped from Forest Department officials while being taken to Shivamogga Central Prison near Battemallappa Circle in Hosanagara taluk. Police have registered a case and launched a search. ಹೊಸನಗರ : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಆರೋಪಿಯೊಬ್ಬ…

Read More

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More

Anandapura|ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ

ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ ಆನಂದಪುರ : ಅಕ್ರಮ ಕ್ವಾರೆಗಳ ಮೇಲೆ ದಿಡೀರ್ ದಾಳಿ ನಡೆಸಿದ ಅಧಿಕಾರಿಗಳು ಕಲ್ಲು ಕ್ವಾರೆಗೆ ಉಪಯೋಗಿಸುತಿದ್ದ ಯಂತ್ರೋಪಕರಣಗಳನ್ನು ನಾಶಪಡಿಸಿ ಸಂಬಂದಿಸಿದ ವಾಹನಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಕಲ್ಲು ತುಂಬಿದ 2 ಲಾರಿ. ಕಲ್ಲುಗಳನ್ನು ಕಟಿಂಗ್ ಮಾಡುವ ಒಂದು ಟ್ಯಾಕ್ಟರ್ ಮಿಷನ್, ಕಲ್ಲು ಕೊಯ್ಯಲು ಉಪಯೋಗಿಸುತ್ತಿದ್ದ ಕಟಿಂಗ್ ಯಂತ್ರೋಪಕರಣಗಳನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಅವಿನಾಶ್…

Read More

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ ಮತ್ತು ಬೈಕ್ ಸಹ ಸವಾರ ಸಾವು

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ, ಸಹ ಸವಾರ ಸಾವು ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ   ಘಟನೆ  ಇಂದು ನಸುಕಿನಲ್ಲಿ ಸಂಭವಿಸಿದೆ. ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ  ಅಲ್ಲೇ ವಾಸವಾಗಿದ್ದರು. ಆಯನೂರು ಗೇಟಿ್…

Read More

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಲಿ: ಸಚಿವ ಕೆ ಎಸ್ ಈಶ್ವರಪ್ಪ

ಮಸೀದಿಯಲ್ಲಿ ಧ್ವನಿವರ್ಧಕ ತೆಗೆಸದಿದ್ದರೆ ನಾವೂ ಹನುಮಾನ್ ಚಾಳೀಸ್ ಕೇಳಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ.  ಹೀಗೆ ಬೇಕಾ ಬಿಟ್ಟಿ ಹೇಳುವದರಿಂದ ಕೋಮು ಸಂಘರ್ಷವಾಗಬಹುದು. ಧ್ವನಿವರ್ಧಕ ಬಳಸುವ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಬೇಕು. ದೇವಸ್ಥಾನಗಳಲ್ಲಿ, ಚರ್ಚ್‌ಗಳಲ್ಲಿ ನಡೆಯುವ ರೀತಿ ಬೇರೆಯವರಿಗೆ ತೊಂದರೆಯಾಗದಂತೆ ಮಸೀದಿಯೊಳಗೇ ಧ್ವನಿವರ್ಧಕ ಬಳಸುವುದು ಸೂಕ್ತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕಾಂಗ್ರೆಸ್ ನವರು ಅಲ್ಲಾಹುವನ್ನು ಮರೆತರು. ಏಸುಕ್ರಿಸ್ತನನ್ನೂ ಮರೆತರು. ಬುದ್ಧ, ಬಸವ, ಅಂಬೇಡ್ಕರ್ ನೆಪ ಶುರು ಮಾಡಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More