Headlines

ಮಕ್ಕಳ ಸಮಗ್ರ ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆ – ಪಿಇಎಸ್ ಪಬ್ಲಿಕ್ ಸ್ಕೂಲ್‌ನ ಸಮಗ್ರ ಶಿಕ್ಷಣಕ್ಕೆ ಮಾದರಿ

ಮಕ್ಕಳ ಸಮಗ್ರ ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆ – ಪಿಇಎಸ್ ಪಬ್ಲಿಕ್ ಸ್ಕೂಲ್‌ನ ಸಮಗ್ರ ಶಿಕ್ಷಣಕ್ಕೆ ಮಾದರಿ ರಿಪ್ಪನ್ ಪೇಟೆಯಿಂದ ಪ್ರತಿ ನಿತ್ಯ ಶಾಲಾ ಬಸ್ ವ್ಯವಸ್ಥೆ PES Public School, Shivamogga offers CBSE-based holistic education with NEP & NCF guidelines, smart classrooms, AI, coding, robotics, and Allen coaching. Admissions open for 2026-27. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಕೇವಲ ಪಾಠಪುಸ್ತಕ ಜ್ಞಾನ ಮಾತ್ರವಲ್ಲ, ಜೀವನ ಕೌಶಲ್ಯಗಳೂ…

Read More

‘ನಶೆ ಮುಕ್ತ ಶಿವಮೊಗ್ಗ’ ಸಂಕಲ್ಪ – ನೂತನ ಎಸ್‌ಪಿ ಬಿ. ನಿಖಿಲ್

B. Nikhil took charge as the new Superintendent of Police of Shivamogga district. He said maintaining law and order and public-friendly policing would be his priority. Launching the “Nasha Mukt Shivamogga” drive, he announced strict action against drugs and ganja, with enforcement on a war footing. He also announced the “Public Eye” WhatsApp channel for…

Read More

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More

ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!

  ಸಾಗರ: ಇಲ್ಲಿನ  ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ   ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ  ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ  ಶ್ರದ್ಧಾಂಜಲಿ ಹಾಗು ಮೌನಚಾರಣೆ …

Read More

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ Two bikes collided near Jamballi turn in Hosanagara taluk, leaving two persons seriously injured. The injured were given first aid at Ripponpet PHC and shifted to Shivamogga for further treatment. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ…

Read More

ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ |Yellow alert

ರಾಜ್ಯದ ಶಿವಮೊಗ್ಗ , ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ,ಮತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.  ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್…

Read More

ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ಶಾಸಕ ಹಾಲಪ್ಪನವರಿಗೆ ಚುನಾವಣೆ ಸಮೀಪಿಸುವಾಗ ಶರಾವತಿ ಸಂತ್ರಸ್ಥರು ನೆನಪಾಗುತ್ತಾರೆ – ಕಾಂಗ್ರೆಸ್ ಆರೋಪ|congress

ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ…

Read More

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ….

Read More

ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :

ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು…

Read More