Headlines

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More

ಶಾಂತ ರೀತಿಯಲ್ಲಿದ್ದ ಕರ್ನಾಟಕದಲ್ಲಿ ಗಲಭೆ,ದೊಂಬಿ ಎಬ್ಬಿಸುವ ಷಡ್ಯಂತ್ರ ನಡೆಯುತ್ತಿದೆ,ಇದು ಖಂಡನಾರ್ಹ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

 ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ‌ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ,…

Read More

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರವೆಸಗಿದಷ್ಟೇ ಅಲ್ಲದೇ ಖಾಸಗಿ ವ್ಯಕ್ತಿಗಳಿಗೆ ಅವಾಚ್ಯ ಪದ ಬಳಕೆ ಮಾಡಿದ್ದು ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಮುಖಂಡರು ದಿಡೀರ್ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಇಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ…

Read More

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ – ನಾಲ್ಕು ವರ್ಷದ ಮಗು ಸೇರಿ ಮೂವರ ಸಾವು|Accident

ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.  ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.  ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ…

Read More

ರಿಪ್ಪನ್ ಪೇಟೆ : ಪಟ್ಟಣದ ಹೃದಯ ಭಾಗದಲ್ಲಿ ಅನಾದಿ ಕಾಲದಿಂದ ಮೀಸಲಿಟ್ಟ ಜಾಗದಲ್ಲೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ :

ರಿಪ್ಪನ್ ಪೇಟೆ : ಪಟ್ಟಣದ ಬಹು ನಿರೀಕ್ಷಿತ ಬಸ್ ನಿಲ್ದಾಣಕ್ಕೆ ಸರ್ವೇ ನಂ  329 ರಲ್ಲಿ 1962 ರ ಸಾಲಿನಲ್ಲಿಯೇ ಮೀಸಲಿಟ್ಟು ಗ್ರಾಮ ಪಂಚಾಯತಿಯಲ್ಲಿ ನಿರ್ಣಯಿಸಲಾಗಿದೆ.ಬಸ್ ನಿಲ್ದಾಣದ ಸಂಬಂಧ ಅನೇಕ ಹೋರಾಟಗಳು ನಡೆದಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಈಗ ಗ್ರಾಮ ಪಂಚಾಯತ್ ಅನ್ಯ ಉದ್ದೇಶಗಳ ಬಳಕೆಗೆ ಈ ಸ್ಥಳದಲ್ಲಿ ಅವಕಾಶ ನೀಡದೇ ಪಟ್ಟಣದ ಹೃದಯ ಭಾಗದಲ್ಲೆ ಸುಸಜ್ಜಿತವಾದ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೊಸನಗರ ತಾಲೂಕ್ ಜನಪರ ವೇದಿಕೆ ಅಧ್ಯಕ್ಷರಾದ ಆರ್ ಎನ್…

Read More

ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ

Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್‌ಗೆ ‘ಟಿನ್’ ಅಂತ ದಂಡದ ಮೆಸೇಜ್…

Read More

ರಿಪ್ಪನ್ ಪೇಟೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವು

ರಿಪ್ಪನ್ ಪೇಟೆ: ಸಮೀಪ  ವರನಹೊಂಡ ಎಂಬಲ್ಲಿ ಭೀಕರ ಅಪಘಾತ.ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ.ಉಳಿದ ಮೂವರ ಸ್ಥಿತಿ ಗಂಭೀರ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು.ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆ ಗೆ ಆಗಮಿಸುತ್ತಿತ್ತು.ಮೃತ ಮಹಿಳೆ ನೀಲಮ್ಮ (60) ಎಂದು ಹೇಳಲಾಗುತ್ತಿದೆ.ಚಾಲಕ ಕೌಶಿಕ್ ಎನ್ನಲಾಗುತ್ತಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ರಿಪ್ಪನ್ ಪೇಟೆ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More
Exit mobile version