Headlines

ಸಾಗರದ ಪ್ರತಿಷ್ಠಿತ RBD ಗ್ರೂಪ್ಸ್ ನ ಮಹೇಶ್ ಮತ್ತು ಜಲೀಲ್ ನೂರಾರು ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನಕಳೆದಂತೆ ರಂಗೇರುತಿದ್ದು ಅಭಿವೃದ್ದಿಗಿಂತ ಪ್ರೀತಿ ವಿಶ್ವಾಸಕ್ಕೆ ನಮ್ಮ ಸಹಕಾರ ಎಂದು ಕ್ಷೇತ್ರದ ಜನ ತೀರ್ಮಾನ ಮಾಡಿದಂತೆ ಭಾಸವಾಗುತಿದ್ದು ಆ ನಿಟ್ಟಿನಲ್ಲಿ ಯುವಕ ಯುವತಿಯರಿಂದ ಹಿಡಿದ್ದು ವೃದ್ದರವರೆಗೂ ಬೇಳೂರು ಗೋಪಾಲಕೃಷ್ಣ ರವರಿಗೆ ಬೆಂಬಲ ಸೂಚಿಸುತ್ತಿರುವುದು ಎದ್ದು ಕಾಣುತ್ತಿದೆ. ಹೌದು ಸಾಗರದ ಪ್ರಖ್ಯಾತ ಉದ್ಯಮಿಗಳಾದ RBD ಡೆವಲಪರ್ಸ್ ನ  ಜಲೀಲ್ ಮತ್ತು ಮಹೇಶ್ ಇವರು ಸಾಗರ ಕ್ಷೇತ್ರದಾದ್ಯಂತ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಕ್ಷೇತ್ರದಾದ್ಯಂತ ಹಲವು ಅಭಿಮಾನಿಗಳನ್ನು ಹೊಂದಿದ್ದಾರೆಯೇ ಹೊರತು ಯಾವುದೇ ಪಕ್ಷಗಳಲ್ಲಿ ಗುರುತಿಸಿಕೊಂಡವರಲ್ಲ…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು|modi

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು ಸಾಗರ : ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ…

Read More

ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ

Gold jewellery worth ₹70,000 was stolen from a woman’s vanity bag amid heavy rush while boarding a KSRTC bus at Shivamogga bus stand. A case has been registered at Doddapete police station. ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಉಂಟಾದ ಜನದಟ್ಟಣೆಯನ್ನು ದುರುಪಯೋಗಪಡಿಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು ಶಿವಮೊಗ್ಗ ನಗರದ ಹೊರವಲಯದಲ್ಲಿ ಪುಟ್ಟ ಮಗುವೊಂದನ್ನು ಚೀಲದಲ್ಲಿಟ್ಟು ಹೋಗಿರುವ ಘಟನೆಯೊಂದು ನಡೆದಿದೆ. ಶಿವಮೊಗ್ಗ ನಗರದ ಶ್ರೀರಾಮಪುರದ ಬಳಿಯಲ್ಲಿ ನವಜಾತ ಶಿಶುವೊಂದನ್ನು ಕೈ ಚೀಲದಲ್ಲಿ ಇಟ್ಟು ಹೋಗಿದ್ದಾರೆ. ಸಾಗರ ರಸ್ತೆಯ ಸಮೀಪದಲ್ಲಿಯೇ ಮಗುವನ್ನ ಬಿಟ್ಟು ಹೋಗಲಾಗಿದೆ. ಸ್ಥಳೀಯರು ಮಗುವನ್ನ ಗಮನಿಸಿ ತಕ್ಷಣವೇ ಆರೈಕೆ ಮಾಡಿದ್ದಾರೆ. ಮಗುವಿಗೆ ಬಿಸಿ ನೀರು ತಂದು ಸ್ನಾನ ಮಾಡಿಸಿ, ಚಳಿಯಾಗದಿರಲೆಂದು ಮಪ್ಲರ್‌ ಕಟ್ಟಿದ್ದಾರೆ. ಪಂಚೆಯಲ್ಲಿ ಮಗುವನ್ನ ಸುತ್ತಿ , ಅದಕ್ಕೊಂದು ಚಿಕ್ಕ ಡ್ರೆಸನ್ನ ಸಹ ಹಾಕಿದ್ದಾರೆ….

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild

ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ…

Read More

ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :

ಜೀವರಕ್ಷಣೆಗೆ  ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ  ಸಂಗಮ್ ಹೇಳಿದರು    ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ  ಜಿ.ಎ.ನಾರಿಬೋಲಿ ಮಹಾವಿದ್ಯಾಲಯ ,  ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ…

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More
Exit mobile version